ನಾಳೆ (ನವೆಂಬರ್ 3) ರಾಜ್ಯದಲ್ಲಿ 3 ಲೋಕಾಸಭಾ ಕ್ಷೇತ್ರ ಮತ್ತು 2 ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್ ನಡೆಯಲಿದೆ. ಆದ್ರೆ, ರಾಮನಗರ ವಿಧಾನಸಭಾ ಕ್ಷೇತ್ರದ ಎಲೆಕ್ಷನ್ ಮುಂದೂಡಿಕೆ ಆಗಬಹುದು. ಯಾಕಂದ್ರೆ, ಬಿಜೆಪಿ ಕ್ಯಾಂಡಿಡೇಟ್ ಎಲ್. ಚಂದ್ರಶೇಖರ್ ಕೈ ಕೊಟ್ಟು ಚುನಾವಣಾ ಕಣದಿಂದ ಹಿಂದೆ ಸರಿದಿರೋದೇ ಇದಕ್ಕೆ ಕಾರಣ.
ಮತದಾನಕ್ಕೆ ಕೇವಲ 2 ದಿನ ಇರುವಾಗ ಚಂದ್ರಶೇಖರ್ ತೆಗೆದುಕೊಂಡ ಈ ನಿರ್ಧಾರದಿಂದ ಬಿಜೆಪಿ ಚುನಾವಣಾ ಮುಂದೂಡಿಕೆಗೆ ಮನವಿ ಮಾಡಿದೆ,
ರಾತ್ರೋ ರಾತ್ರಿ ಬಿಜೆಪಿ ಚುನಾವಣಾ ಆಯೋಗಕ್ಕೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಅಂತ ಕೇಳ್ಕೊಂಡಿದೆ. ಜೊತೆಗೆ ಎಲೆಕಲ್ಷನ್ ಮುಂದೂಡುವಂತೆ ಮನವಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಿಜೆಪಿ ಮುಖಂಡ ಚಿ.ನಾ ರಾಮು ಚುನಾವಣಾ ಆಯೋಗಕ್ಕೆ ಇ-ಮೇಲ್ ಮಾಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ನೇರವಾಗಿ ಆಯೋಗಕ್ಕೆ ಹೋಗಿ ದೂರು ಸಲ್ಲಿಸಲಿದ್ದಾರೆ ಅಂತ ತಿಳಿದುಬಂದಿದೆ.
ರಾಮನಗರ ಬೈ ಎಲೆಕ್ಷನ್ ಮುಂದೂಡಿಕೆ..?
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


