Saturday, July 27, 2024

ಅಂಬರೀಶ್ ನಿಧನಕ್ಕೆ ರಜನಿಕಾಂತ್ ಸಂತಾಪ

ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಸಂತಾಪ ಸೂಚಿಸಿದ್ದಾರೆ. ಅಂಬರೀಶ್’ ಒಳ್ಳೆಯ ವ್ಯಕ್ತಿ. ನನ್ನ ಒಳ್ಳೆಯ ಸ್ನೇಹಿತ. ನಾನು ನನ್ನ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಅಂತ ಹೇಳಿದ್ದಾರೆ.
”ಅದ್ಭುತ ಮನುಷ್ಯ … ನನ್ನ ಆತ್ಮೀಯ ಸ್ನೇಹಿತ … ನಾನು ಇಂದು ನಿನ್ನನ್ನು ಕಳೆದುಕೊಂಡೆ ಮತ್ತು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ” ಅಂತ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

 

 

RELATED ARTICLES

Related Articles

TRENDING ARTICLES