Sunday, September 24, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜ್ಯಅಪ್ಪಾಜಿಯನ್ನು ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲಾಗ್ತಿಲ್ಲ - ದರ್ಶನ್

ಅಪ್ಪಾಜಿಯನ್ನು ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲಾಗ್ತಿಲ್ಲ – ದರ್ಶನ್

ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಂಬನಿ ಮಿಡಿದಿದ್ದಾರೆ. ಸ್ವೀಡನ್ ನಲ್ಲಿ ‘ಯಜಮಾನ’ ಚಿತ್ರದ ಶೂಟಿಂಗ್ ನಡೀತಾ ಇದ್ದು, ಇದನ್ನು ಸ್ಥಗಿತಗೊಳಿಸಿ ದರ್ಶನ್ ಮತ್ತು ಇಡೀ ಸಿನಿಮಾ ತಂಡ ಬೆಂಗಳೂರಿಗೆ ಹೊರಡುತ್ತಿದೆ.
”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಅಂತ ದರ್ಶನ್ ಟ್ವೀಟ್ ಮಾಡಿದ್ದಾರೆ.

ಹುಸಿ ಕೋಪದಿಂದಲೇ ಪ್ರೀತಿ ಸಂಪಾದಿಸಿದ್ದ ಎಲ್ಲರ ಅಣ್ಣ ಅಂಬಿ – ಡಿ.ವಿ ಸದಾನಂದ ಗೌಡ

ಅಂಬರೀಶ್ ನಿಧನಕ್ಕೆ ರಜನಿಕಾಂತ್ ಸಂತಾಪ

ರೆಬಲ್ ಸ್ಟಾರ್ ಅಂಬರೀಶ್ ವಿಧಿವಶ

LEAVE A REPLY

Please enter your comment!
Please enter your name here

Most Popular

Recent Comments