ದಾವರಣಗೆರೆ : ಸರ್ಕಾರ ಸುಭದ್ರವಾಗಿಲ್ಲ.., ಹೀಗಂತ ಹೇಳಿದ್ದು ಬಿಜೆಪಿ ಅವರಲ್ಲ. ಬದಲಾಗಿ ಸಚಿವ ಸತೀಶ್ ಜಾರಕಿಹೊಳಿ!
ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಸುಭದ್ರವಾಗಿದೆ ಅಂತ ಹೇಳೋಕೆ ಆಗಲ್ಲ. ನಮಗೂ ಆತಂಕಗಳಿವೆ. ಆದ್ರೂ ಸರ್ಕಾರ ಬೀಳಲ್ಲ. ಆಪರೇಷನ್ ಕಮಲ ಯಶಸ್ವಿಯಾಗಲ್ಲ’ ಅಂದ್ರು.
ಇನ್ನು ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ಯಾರೂ ಪಕ್ಷ ಬಿಟ್ಟು ಹೋಗ್ತಾರೆಂದು ಅನಿಸುವುದಿಲ್ಲ ಎಂದರು. ರಮೇಶ್ ಜಾರಕಿಹೊಳಿ ಬಗ್ಗೆ ಕೇಳಿದ್ದಕ್ಕೆ, ಅವ್ರು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಪಕ್ಷದಲ್ಲಿ ಇರೋದಾಗಿ ಬರೆದುಕೊಟ್ಟಿದ್ದಾರೆ. ಹಾಗಾಗಿ ಪಕ್ಷ ಬಿಟ್ಟು ಹೋಗಲ್ಲ ಅನ್ನೋದು ನನ್ನ ನಂಬಿಕೆ ಅಂತ ಹೇಳಿದ್ರು.
ಸರ್ಕಾರ ಸುಭದ್ರವಾಗಿಲ್ಲ ಅಂದ್ರು ಸಚಿವ ಜಾರಕಿಹೊಳಿ!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


