ಬೆಂಗಳೂರು : ಸುಮಲತಾ ಅವರ ಬಗ್ಗೆ ಸಚಿವ ಹೆಚ್.ಡಿ ರೇವಣ್ಣ ಅವರು ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕ್ಷಮೆ ಯಾಚಿಸಿದ್ದಾರೆ.
ಗೃಹಕಚೇರಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸುಮಲತಾ ಅವರ ಬಗ್ಗೆ ರೇವಣ್ಣ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದರು.
‘ಮಾಧ್ಯಮದವರು ಪ್ರಚೋದಿಸಿದ್ದಕ್ಕೆ ರೇವಣ್ಣ ಆ ರೀತಿ ಹೇಳಿದ್ದಾರೆ. ಆದರೆ, ಅವರು ಎಚ್ಚರಿಕೆಯಿಂದ ಉತ್ತರ ಕೊಡಬೇಕಾಗಿತ್ತು. ರೇವಣ್ಣ ಅವರ ಪರವಾಗಿ ನಾನೇ ಕ್ಷಮೆ ಕೇಳುತ್ತೇನೆ. ನಮ್ಮ ಕುಟುಂಬದವರು ಮಹಿಳೆಯರಿಗೆ, ಜನಸಾಮಾನ್ಯರಿಗೆ ಎಂದೂ ಅಗೌರವ ಸಲ್ಲಿಸಿದವರಲ್ಲ. ಯಾರ ಮನಸ್ಸಿಗಾದರೂ ನೋವಾಗಿದ್ದರೆ ರೇವಣ್ಣ ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ’ ಎಂದರು.
ರೇವಣ್ಣ ಎಚ್ಚರಿಯಿಂದ ಉತ್ತರ ಕೊಡ್ಬೇಕಿತ್ತು : ಸಿಎಂ ಕುಮಾರಸ್ವಾಮಿ
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


