ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ‘ದೋಸ್ತಿ’ ಕಾಂಗ್ರೆಸ್ ಮೇಲೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ”ಈ ಲೋಕಸಭಾ ಚುನಾವಣೆ ನಮಗೆ ಸತ್ವ ಪರೀಕ್ಷೆ. ಎಷ್ಟು ಸ್ಥಾನ ಗೆಲ್ಲಿಸ್ತೀರೋ ಅಷ್ಟು ಸರ್ಕಾರ ಭದ್ರ. ಮೈತ್ರಿ ಸರ್ಕಾರದಲ್ಲಿ ಸೀಮಿತ ಅಧಿಕಾರವಿದೆ. ಕಾಂಗ್ರೆಸ್ಗೆ ಬೇಡವಾದ ನಿಗಮ ಮಂಡಳಿ ಸ್ಥಾನವನ್ನು ಜೆಡಿಎಸ್ಗೆ ಕೊಟ್ಟಿದ್ದಾರೆ. ಹೀಗಾಗಿ, ಸ್ಥಾನಮಾನ ನೀಡಿಲ್ಲ ಅನ್ನೋ ಅಸಮಾಧಾನ ಪಕ್ಷದಲ್ಲೇ ಇದೆ. ನಾನು ಅನುಭವಿಸುತ್ತಿರುವ ಹಿಂಸೆ ಹೊರಗೆ ಹೇಳಿಕೊಳ್ಳುವಂತಿಲ್ಲ” ಎಂದರು. ಒಗ್ಗಟ್ಟಿನಲ್ಲಿ ಕೆಲಸ ಮಾಡಿದರೆ ಎಂಟು ಕ್ಷೇತ್ರದಲ್ಲಿ ಅಂತ ಗೆಲ್ಲುತ್ತೇವೆ ಕಾರ್ಯಕರ್ತರನ್ನು ಹುರಿದುಂಬಿಸಿದ್ರು.
ನಾನು ಅನುಭವಿಸುತ್ತಿರೋ ಹಿಂಸೆ ಹೇಳಿಕೊಳ್ಳುವಂತಿಲ್ಲ – ಗೆದ್ರೆ ಭದ್ರ, ಇಲ್ದಿದ್ರೆ ಅಭದ್ರ ಅಂದ್ರು ಸಿಎಂ..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


