ಮಂಡ್ಯ : ತಮ್ಮ ವಿರುದ್ಧ ಮಾತನಾಡುವವರಿಗೆ ನಾವು ಮಾತಲ್ಲಿ ಉತ್ತರ ಕೊಡೋದು ಬೇಡ. ಚುನಾವಣೆಯಲ್ಲಿ ಉತ್ತರ ಕೊಡೋಣ ಎಂದು ಯಂಗ್ ರೆಬಲ್ಸ್ಟಾರ್ ಅಭಿಷೇಕ್ ಅಂಬರೀಶ್ ಮಂಡ್ಯದ ತಮ್ಮ ಜನತೆಗೆ ಕರೆಕೊಟ್ಟಿದ್ದಾರೆ.
ಮಂಡ್ಯದಲ್ಲಿ ನಡೆದ ಸುಮಲತಾ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಮ್ಮ ವಿರುದ್ಧ ಕೇಳಿ ಬರ್ತಾ ಇರೋ ಮಾತುಗಳು ನಮ್ಮ ಗಮನಕ್ಕೂ ಬಂದಿವೆ. ನಾವೂ ಟಿವಿ ನೋಡ್ತಾ ಇರ್ತೀವಿ. ಇಂಥಾ ಮಾತುಗಳು ಕೇಳಿದಾಗ, ನಾನು ಅಮ್ಮ ಬಳಿ ಹೋಗಿ.. ಇವೆಲ್ಲಾ ಬೇಕಾ ಅಮ್ಮ.. ಸುಮ್ಮನೇ ನಾವೂ ಏನಾದ್ರೂ ಹೇಳಿಕೆ ಕೊಡೋಣವೇ ಅಂತ ಕೇಳಿದ್ದೆ. ಆಗ, ಅಮ್ಮ ಹೇಳಿದ್ದು ಒಂದೇ ಮಾತು, ನಾವೇನು ಮಾತಾಡೋದು ಬೇಡ… ಜನರೇ ನಮ್ಮ ಪರ ಮಾತಾಡ್ತಾರೆ. ಜನರೇ ಉತ್ತರ ಕೊಡ್ತಾರೆ ಅಂತ…ನೀವು ನಮ್ಮ ಮೇಲಿಟ್ಟಿರುವ ವಿಶ್ವಾಸದಿಂದ ಇಲ್ಲಿಗೆ ಬಂದಿದ್ದೀವಿ. ಆಶೀರ್ವದಿಸಿ’ ಅಂದರು.
ಅಂಬರೀಶ್ ಅಣ್ಣನ ಬಲ ತೋರಿಸಬೇಕು. ನಾವೇನು ಮಾತಾಡೋದು ಬೇಡ… ರಿಸೆಲ್ಟ್ ದಿನ ಉತ್ತರ ಕೊಡೋಣ. ಅಂಬರೀಶಣ್ಣನ ಕುಟುಂಬ ಅವರ ಅಭಿಮಾನಿಗಳನ್ನು, ಕಾರ್ಯಕರ್ತರನ್ನು ನಂಬಿ ಇಲ್ಲಿಗೆ ಬಂದಿದೆ. ನಮ್ಮ ವಿರುದ್ಧ ಮಾತಾಡುವವರಿಗೆ ಮಾತಿನಲ್ಲಿ ಉತ್ತರ ನೀಡುವುದು ಬೇಡ… ಚುನಾವಣೆಯಲ್ಲಿ ಉತ್ತರ ನೀಡೋಣ ಎಂದರು.
ಮಾತು ಬೇಡ ಚುನಾವಣೆಯಲ್ಲಿ ಉತ್ತರ ಕೊಡೋಣ : ಯಂಗ್ ರೆಬಲ್ಸ್ಟಾರ್ ಕರೆ..!
RELATED ARTICLES
Recent Comments
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


