Tuesday, April 16, 2024

ಬೆಂಗಳೂರು ಗ್ರಾಮಾಂತರದಿಂದ ಅಶ್ವಥ್ ನಾರಾಯಣ್ ಕಣಕ್ಕೆ..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ್​ ಅವರಿಗೆ ಬಿಜೆಪಿ ಟಿಕೆಟ್ ಅಧಿಕೃತಗೊಳಿಸಿದೆ. ಗ್ರಾಮಾಂತರದಿಂದ ಮಾಜಿ ಸಚಿವ ಯೋಗೇಶ್ವರ್ ಅಥವಾ ಅವರ ಪುತ್ರಿ ನಿಶಾ ಅವರಿಗೆ ಟಿಕೆಟ್​ ಅನ್ನೋ ಮಾತು ಕೇಳಿಬಂದಿತ್ತು. ಆದರೆ, ಬಿಜೆಪಿ ಅಶ್ವಥ್ ನಾರಾಯಣ್ ಅವರ ಹೆಸರನ್ನು ಫೈನಲ್ ಮಾಡಿದೆ. ಡಿ.ಕೆ ಸುರೇಶ್ ಅವರ ವಿರುದ್ಧ ಅಶ್ವಥ್ ನಾರಾಯಣ್ ಕಣಕ್ಕಿಳಿದಿದ್ದಾರೆ.
ಇನ್ನೊಂದೆಡೆ ಜೆಡಿಎಸ್​ ಬಿಟ್ಟುಕೊಟ್ಟ ಬೆಂಗಳೂರು ಉತ್ತರಕ್ಕೆ ಕಾಂಗ್ರೆಸ್​ ತನ್ನ ರಣಕಲಿಯನ್ನಾಗಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ‘ಕೈ’ ಪಡೆ ಅಧಿಕೃತಗೊಳಿಸಿದ್ದು, ಡಿ.ವಿ ಸದಾನಂದಗೌಡ ಅವರ ವಿರುದ್ಧ ಕೃಷ್ಣ ಬೈರೇಗೌಡರು ಸ್ಪರ್ಧಿಸಲಿದ್ದಾರೆ.

RELATED ARTICLES

Related Articles

TRENDING ARTICLES