ಉಡುಪಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೋಲುವ ಭಯವಿದೆ. ಆದ್ದರಿಂದ ಅವರು ತಮ್ಮ ಕ್ಷೇತ್ರದಿಂದ ಪಲಾಯನ ಮಾಡುತ್ತಿದ್ದಾರೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ‘ಸ್ಮೃತಿ ಇರಾನಿ ಸೋತರೂ ಅಮೇಥಿ ಜನರ ನಿರಂತರ ಸಂಪರ್ಕದಲ್ಲಿದ್ದಾರೆ. ಕೇಂದ್ರದಿಂದ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ. ಅಮೇಥಿ ಕ್ಷೇತ್ರ ಹಿಂದೆಂದೂ ಕಾಣದ ಅಭಿವೃದ್ಧಿಯನ್ನು ಕಂಡಿದೆ. ಅದಕ್ಕೆ ಕಾರಣ ಸ್ಮೃತಿ ಇರಾನಿಯವರು. ಹೀಗಾಗಿ ರಾಹುಲ್ ಗಾಂಧಿ ಅವರಿಗೆ ಭಯ ಆವರಿಸಿದೆ. ಸೋಲಿನ ಭೀತಿಯಿಂದ ರಾಹುಲ್ ಗಾಂಧಿ ಬೇರೆ ಕ್ಷೇತ್ರಕ್ಕೆ ಪಲಾಯನ ಮಾಡುತ್ತಿದ್ದಾರೆ’ ಎಂದರು.
ಸೋಲಿನ ಭೀತಿಯಿಂದ ರಾಹುಲ್ ಪಲಾಯನ : ನಿರ್ಮಲಾ ಸೀತಾರಾಮನ್
RELATED ARTICLES
Recent Comments
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


