ಮಂಡ್ಯ : ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನು ಕಣ್ಣಲ್ಲಿ ನೀರು ಹಾಕಿದ್ರೂ ಅದನ್ನ ಟೀಕೆ ಮಾಡ್ತಾರೆ. ನನ್ನನ್ನು ಟೀಕೆ ಮಾಡುವಷ್ಟು ದೊಡ್ಡ ಮಟ್ಟಕ್ಕೆ ಅಭಿಷೇಕ್ ಬಂದಿದ್ದಾರೆ. ಮೈಕ್ ಮುಂದೆ ಟವಲ್ ಹಿಡಿದು ಕಣ್ಣೀರು ಹಾಕುವ ಹಾಗೆ ನಾಟಕ ಅಂತಾರೆ. ರಾಜಕೀಯದಲ್ಲಿ ಇನ್ನೂ ಅಂಬೆಗಾಲು ಇಡ್ತಾ ಇದ್ದಾರೆ ನನ್ನೇ ಟೀಕೆ ಮಾಡ್ತಾರೆ’ ಅಂತ ತಿರುಗೇಟು ನೀಡಿದ್ರು.
‘ರಾಜಕೀಯದಲ್ಲಿ ಇನ್ನೂ ಅಂಬೆಗಾಲು ಇಟ್ಟಿಲ್ಲ ನನ್ನ ಬಗ್ಗೆ ಟೀಕೆ ಮಾಡ್ತಾರೆ’ ..!
RELATED ARTICLES
Recent Comments
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


