Saturday, April 27, 2024

ಸಿದ್ದರಾಮಯ್ಯ ಮಾತ್ರವಲ್ಲ ದಿನೇಶ್​ ಗುಂಡೂರಾವ್ ಕೂಡ ರಾಜೀನಾಮೆ!

ಬೆಂಗಳೂರು : ಉಪ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಸಿಎಲ್​ಪಿ ನಾಯಕ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಕೂಡ ತಮ್ಮ ಜವಬ್ದಾರಿಯಿಂದ ಕೆಳಗಿಳಿದಿದ್ದಾರೆ.
ಉತ್ತಮ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ತಾವು ರಾಜೀನಾಮೆ ಪತ್ರ ರವಾನಿಸಿರುವುದಾಗಿಯೂ ಅವರು ಹೇಳಿದ್ದಾರೆ.

ಉಪ ಚುನಾವಣೆ ಸೋಲಿನ ಬೆನ್ನಲ್ಲೇ ಸಿದ್ದರಾಮಯ್ಯ ರಾಜೀನಾಮೆ!

RELATED ARTICLES

Related Articles

TRENDING ARTICLES