Thursday, April 25, 2024

ಜೆಡಿಎಸ್ ಭದ್ರಕೋಟೆಯಲ್ಲಿ ಕಮಲ ಕಿಲಕಿಲ!

ಕೆ.ಆರ್ ಪೇಟೆ : ಭಾರೀ ಕುತೂಹಲ ಮೂಡಿಸಿದ್ದ ಕೆ.ಆರ್ ಪೇಟೆ ವಿಧಾನಭಾ ಕ್ಷೇತ್ರದಲ್ಲಿ ಬಿಜೆಪಿ ಐತಿಹಾಸಿಕ ಗೆಲುವನ್ನು ದಾಖಲಿಸಿದೆ. ಬಿಜೆಪಿ ಅಭ್ಯರ್ಥಿ  ನಾರಾಯಣ ಗೌಡ ಅವರ ಪರ ಮತದಾರರು ತೀರ್ಪು ನೀಡಿದ್ದು, ಕಮಲ ಕಿಲ ಕಿಲ ಅಂದಿದೆ. ಕಾಂಗ್ರೆಸ್​ನ ಕೆ.ಬಿ ಚಂದ್ರಶೇಖರ್ ಮತ್ತು ಜೆಡಿಎಸ್​ ದೇವರಾಜ್​ ವಿರುದ್ಧ ನಾರಾಯಣಗೌಡ್ರು `ಅರ್ಹತಾ’ ಪರೀಕ್ಷೆಯಲ್ಲಿ ಗೆದ್ದು ಬೀಗಿದ್ದಾರೆ.

ಪಿಗೆ ಒಲಿದ ‘ಮಹಾಲಕ್ಷ್ಮೀ’

ಹುಣಸೂರಲ್ಲಿ ಮಂಜುನಾಥ್ ಪರ ಪ್ರಜಾತೀರ್ಪು ; ವಿಶ್ವನಾಥ್​ಗೆ ಮುಖಭಂಗ

ಚಿಕ್ಕಾಬಳ್ಳಾಪುರದಲ್ಲಿ ಡಾ. ಸುಧಾಕರ್​ಗೆ ಜಯಕಾರ

ಬಿ.ಸಿ ಪಾಟೀಲ್​​ಗೆ ಜೈ ಎಂದ ಹಿರೇಕೆರೂರು ಮತದಾರರು

ಗೆಲುವಿನ ಖಾತೆ ತೆರೆದ ಬಿಜೆಪಿ : ಯಲ್ಲಾಪುರದಲ್ಲಿ ಶಿವರಾಮ್​ ಹೆಬ್ಬಾರ್​ ಭರ್ಜರಿ ಗೆಲುವು

RELATED ARTICLES

Related Articles

TRENDING ARTICLES