Sunday, May 19, 2024

ಕೊವಿಡ್​ಗೆ ಸ್ಟೂಡೆಂಟ್ಸ್​​​ ಟಾರ್ಗೆಟ್​​​​

ಚಾಮರಾಜನಗರ : ಕೊಳ್ಳೇಗಾಲ ಪಟ್ಟಣದ ಮುಡಿಗುಂಡ ಗ್ರಾಮದ ಆದರ್ಶ ವಿದ್ಯಾಲಯದ 14 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಮೂರು ದಿನಗಳ ಕಾಲ ಶಾಲೆಗೆ ರಜೆ ನೀಡುವಂತೆ ಬಿಇಒ ಚಂದ್ರ ಪಾಟೀಲ್ ಸೂಚನೆ ನೀಡಿದ್ದಾರೆ.

ಮುಡಿಗುಂಡ ಗ್ರಾಮದ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಒಬ್ಬರಿಗೆ ವೈರಸ್​ ದೃಢಪಟ್ಟಿದೆ. ಈ ಹಿನ್ನೆಲೆ ಎಲ್ಲಾ ಮಕ್ಕಳಿಗೂ ಕೋವಿಡ್ ತಪಾಸಣೆ ಮಾಡಿಸಲಾಗಿದ್ದು, ಫಲಿತಾಂಶದ ಬಳಿಕ 13 ಮಕ್ಕಳಿಗೆ ಸೋಂಕು ತಗುಲಿರುವುದು ದೃಢವಾಗಿದೆ.

RELATED ARTICLES

Related Articles

TRENDING ARTICLES