Friday, April 19, 2024

ಸಿದ್ದುಗೆ ಲೇವಡಿ ಮಾಡಿದ ಶೆಟ್ಟರ್

ಹೆಬ್ಬಾಳ: ದೇಶದಲ್ಲಿ ಇಬ್ಬರು ಸಿದ್ಧು ಇದ್ದಾರೆ, ಒಬ್ಬ ಸಿದ್ದು ಪಂಜಾಬಿನಲ್ಲಿ ಕಾಂಗ್ರೆಸ್ ಹಾಳು ಮಾಡಿದ. ನಮ್ಮ ರಾಜ್ಯದಲ್ಲಿ ಸಿದ್ಧರಾಮಯ್ಯ ಕಾಂಗ್ರೆಸ್ ಅವನತಿಗೆ ತರುತ್ತಾರೆ ಎಂದು ಕಾಂಗ್ರೆಸ್​ ನಾಯಕರ ಬಗ್ಗೆ ಮಾಜಿ ಸಿಎಂ ಶೆಟ್ಟರ್​ ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ , ಸಿದ್ಧರಾಮಯ್ಯ ಮತ್ತು ಡಿಕೆಶಿ ಬಣ ಬೇರೇ ಬೇರೆ ಇದೆ, ಈಗಾಗಲೇ ಅವರಲ್ಲೇ ಗುಂಪುಗಾರಿಕೆ ಆರಂಭವಾಗಿದೆ ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತೆ ಅಂತಾ ಮೋದಿ ಹೇಳುತ್ತಿದ್ದರು, ಈಗ ಮೋದಿ ಅವರು ಹೇಳಿದ ಮಾತಿನಂತೆ ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತಿದೆ ಎಂದು ಟೀಕಿಸಿದ್ದಾರೆ.

RELATED ARTICLES

Related Articles

TRENDING ARTICLES