ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ, ರಾಜ್ಯ – ರಾಜಾಧಾನಿಯಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡು, ಕರವಾಳಿ ಬೆಂಗಳೂರಿಗೆ ಸಾಧಾರಣ ಮಳೆ ಇರಲಿದ್ದು, ದಕ್ಷಿಣ ಒಳನಾಡಿಗೆ ಇಂದು ಧಾರಕಾರ ಮಳೆಯಾಗುವ ಸಾಧ್ಯಾತೆಯಿದೆ.
ನಾಳೆ ದಕ್ಷಿಣ ಒಳನಾಡಿಗೆ ಯಲ್ಲೋ ಅಲರ್ಟ್ ಘೋಷಣೆಯನ್ನು ಈಗಾಗಲೇ ಮಾಡಲಾಗಿದೆ. ಇನ್ನು ಇಂದು ಬೆಂಗಳೂರಿನಲ್ಲಿ ಮಳೆ ಇರಲಿದ್ದು, ಸಂಜೆಯವರೆಗೂ ಮೊಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಗಾಳಿ ಸಹಿತ ಮಳೆಯಾಗುವ ಸಾಧ್ಯಾತೆ
ಹವಮಾನ ಇಲಾಖೆ ಮಾಹಿತಿ ನೀಡಿದೆ.