ಚಿಕ್ಕಮಗಳೂರು:ವಿಶ್ವಕಪ್ನಲ್ಲಿ ಕಿವೀಸ್ ವಿರುದ್ಧ ಪಾಕ್ ಗೆಲವು ಹಿನ್ನೆಲೆ, ಪಾಕಿಸ್ತಾನದ ಗೆಲುವನ್ನ ಸಂಭ್ರಮಿಸಿದ ಕಿಡಿಗೇಡಿಗಳು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಾಫಿತೋಟದಲ್ಲಿ ಘಟನೆ ನಡೆದಿದೆ.
ಬಾಳೆಹೊನ್ನೂರಿನ ಎಸ್ಟೇಟ್ನಲ್ಲಿ ಪಾಕ್ ಪರ ಜಿಂದಾಬಾದ್ ಎಂದು ಕೂಗಿದ ಕಿಡಿಗೇಡಿಗಳು, ಅಸ್ಸಾಂ ಮೂಲದ ಅಜರ್ ಅಲಿ, ಆಹಿಲ್ ಉದ್ದಿನ್, ಸೇರಿದಂತೆ ಮತ್ತಿಬ್ಬರು ಅಪ್ರಾಪ್ತರಿಂದ ಘೋಷಣೆ ಮಾಡಲಾಗಿದೆ. ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದ ಸ್ಥಳೀಯರು ಹಾಗೂ ಕಾರ್ಮಿಕರು, ಎಸ್ಟೇಟ್ ಮ್ಯಾನೇಜರ್ ನಾರಾಯಣಮೂರ್ತಿ ಅವರಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದವರು ಅಕ್ರಮವಾಗಿ ಬಂದಿರೋ ಆರೋಪವಿದೆ….?
ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪೊಲೀಸರು, ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು.