Tuesday, May 21, 2024

ಹೆಚ್​ ಡಿ ಕುಮಾರಸ್ವಾಮಿಯ ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಕಾವು ಜೋರಗುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಎಲ್ಲಾ ರಾಜಕೀಯ ನಾಯರು ಮುಖಂಡರು ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇಂತಹ ವೇಳೆಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಅನಾರೋಗ್ಯ ಸಂಭವಿಸಿದ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರ ಎಲ್ಲಾ ಚುನಾವಣಾ ಪ್ರಚಾರ ಕಾರ್ಯಕ್ರಮಗಳು ದಿಢೀರ್ ರದ್ದುಗಿವೆ.

ಹೌದು, ಜ್ವರದಿಂದ ಬಳಲುತ್ತಿರುವ ಹೆಚ್.ಡಿ.ಕುಮಾರಸ್ವಾಮಿಯವರು ಜೆ.ಪಿ.ನಗರದ ನಿವಾಸದಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.  ಅವರು ಯಾರನ್ನೂ ಇಂದು ಭೇಟಿ ಮಾಡಲು ಸಾಧ್ಯವಿಲ್ಲ.

 

RELATED ARTICLES

Related Articles

TRENDING ARTICLES