Friday, September 20, 2024

ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು :  ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಾಗಿ 24 ಸಚಿವರು ಇಂದು ಪ್ರಮಾಣ ವಚನ ಸ್ವೀಕಾರಿಸಿದ್ದರು.

ಹೌದು, ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದರು.

ಹೆಚ್.ಕೆ.ಪಾಟೀಲ್​​​​, ಕೃಷ್ಣಭೈರೇಗೌಡ,ಚಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್​,  ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ್‌ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್​​,ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್,ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ,ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಬಿ.ನಾಗೇಂದ್ರ​ ರಹೀಂ ಖಾನ್, ಡಿ.ಸುಧಾಕರ್, ಬೋಸರಾಜು
ಸಂತೋಷ್ ಲಾಡ್​, ಭೈರತಿ ಸುರೇಶ್, ಮಮಧು ಬಂಗಾರಪ್ಪ, ಎಂ.ಸಿ.ಸುಧಾಕರ್ ಪ್ರಮಾಣ ವಚನ ಸ್ವೀಕರಿಸಿದ್ದರು.

ಮೇ 20ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ,ಕೆ ಶಿವಕುಮಾರ್​ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆ ಜಿ.ಪರಮೇಶ್ವರ್​, ಕೆ.ಎಚ್​ ಮುನಿಯಪ್ಪ, ಸತೀಶ್​ಜಾರಕಿಹೊಳಿ, ಜಮೀರ್ ಅಹಮ್ಮದ್​ ಖಾನ್, ಎಂ.ಬಿ ಪಾಟೇಲ್​, ಪ್ರಿಯಾಂಕ ಖರ್ಗೆ, ರಾಮಲಿಂಗಾರೆಡ್ಡಿ , ಕೆ,ಜೆ ಜಾರ್ಜ್​  ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

 

RELATED ARTICLES

Related Articles

TRENDING ARTICLES