Sunday, May 12, 2024

ಕೆಂಪೇಗೌಡರ ಜಯಂತಿಯ ಶುಭಾಶಯ ಕೋರಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ 

ಬೆಂಗಳೂರು: ಇಂದು 514ನೇ ಕೆಂಪೇಗೌಡರ ಜಯಂತಿಯ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರು  ‘ನಾಡಿನ ಸಮಸ್ತ ಜನತೆಗೆ, ಜಗತ್ತಿನೆಲ್ಲೆಡೆ ನೆಲೆಸಿರುವ ಕನ್ನಡಿಗರೆಲ್ಲರಿಗೂ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಶುಭಾಶಯಗಳು ಎಂದು ಟ್ವೀಟ್​ ಮೂಲಕ ಶುಭಾಶಯ ಕೋರಿದ್ದಾರೆ.

ಹೌದು, ಅವರು ಸಾಮಾಜಿಕ ಜಾಲತಾಣಲ್ಲಿ ನಾಡಪ್ರಭುಗಳು ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ. ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ.

ಇದನ್ನೂ ಓದಿ: 135 ಸೀಟು ಸಿಕ್ಕ ಮೇಲೆ ಪ್ರಣಾಳಿಕೆ ಪುಸ್ತಕ ಗೆದ್ದಲು ಹಿಡಿಯಿತೇ? : ಹೆಚ್.ಡಿ ಕುಮಾರಸ್ವಾಮಿ

ಅಭಿವೃದ್ಧಿ, ಶಾಂತಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ಹಾದಿಯಲ್ಲಿ ಸಾಗೋಣ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಬದ್ಧತೆಯಿಂದ ಶ್ರಮಿಸೋಣ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 

 

RELATED ARTICLES

Related Articles

TRENDING ARTICLES