Sunday, May 19, 2024

Karnataka Budget: ವಿಶ್ವೇಶ್ವರಯ್ಯ ಟರ್ಮಿನಲ್ ಬಳಿ ಸಂಚಾರ ದಟ್ಟಣೆ ನಿಯಂತ್ರಿಸಲು ಮೇಲ್ಸೇತುವೆ

ಬೆಂಗಳೂರು : ರಾಜ್ಯ ಬಜೆಟ್ ನಲ್ಲಿ ಈ ಬಾರಿ ಬೆಂಗಳೂರಿಗೆ ವಿಶೇಷ ಒತ್ತನ್ನು ನೀಡಲಾಗಿದ್ದು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮೇಲ್ಸೇತುವೆ ನಿರ್ಮಿಸಲು 240 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ.

ಇದನ್ನೂ ಓದಿ: SCSP/TSP ಅನುದಾನ ದುರ್ಬಳಕೆಯಾಗದಂತೆ ಕಾಯ್ದೆ ಸೆಕ್ಷನ್‌ 7(ಡಿ) ಕೈಬಿಡಲಾಗುವುದು:ಸಿದ್ದರಾಮಯ್ಯ  

ನಗರದ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬಳಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು ವಾಹನ ಸವಾರರಿಗೆ ನಿತ್ಯ ಕಿರಿಕಿರಿ ಉಂಟುಮಾಡುತ್ತಿದೆ. ಈ ನಿಟ್ಟಿನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಬಾರಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಈ ಬಾರಿಯ ಬಜೆಟ್ ನಲ್ಲಿ 240 ಕೋಟಿ ಮೀಸಲಿರಿಸಲಾಗಿದೆ.

 

RELATED ARTICLES

Related Articles

TRENDING ARTICLES