Saturday, May 4, 2024

ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ : ಆರ್​.ಅಶೋಕ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರ್​.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಇಂದು  ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕಾಂಗ್ರೆಸ್ ವಿರುದ್ಧ ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ; ಆರ್​.ಅಶೋಕ್

ಅದು ಇಂಡಿಯಾ ಅಲ್ಲ ಈಸ್ಟ್​ ಇಂಡಿಯಾ ಕಂಪನಿ ಇದ್ದಂತೆ. ಮುಂದೆ ನಡೆಯಲಿರುವ ಚುನಾವಣೆಗೆ ರಾಜ್ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್​ಗೆ ಕಳಿಸಲಿದೆ ಎಂದು ಹೇಳಿದ್ದಾರೆ. 

 

 

RELATED ARTICLES

Related Articles

TRENDING ARTICLES