Thursday, August 28, 2025
HomeUncategorizedರಾಜ್ಯದಲ್ಲಿ 1 ವಾರ ಭಾರಿ ಮಳೆ: ಗೌರಿ ಹಬ್ಬಕ್ಕೆ ಮಳೆ ಅಡ್ಡಿ ಸಾಧ್ಯತೆ!

ರಾಜ್ಯದಲ್ಲಿ 1 ವಾರ ಭಾರಿ ಮಳೆ: ಗೌರಿ ಹಬ್ಬಕ್ಕೆ ಮಳೆ ಅಡ್ಡಿ ಸಾಧ್ಯತೆ!

ಬೆಂಗಳೂರು :  ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ,

ಇದೇ ಸೆಪ್ಟೆಂಬರ್ 16  ಮತ್ತು 17 ರಂದುರಾಜ್ಯಾದ್ಯಂತ ಅತ್ಯಧಿಕ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿದ್ದಾರೆ. ಇದರೊಂದಿಗೆ ಗೌರಿ ಗಣೇಶ ಹಬ್ಬ ಮತ್ತು ಈದ್​ ಮಿಲಾದ್​ ಹಬ್ಬದ ಆಚರಣೆಗೆ ಮಳೆಯು ಅಡ್ಡಿಯಾಗುವ ಸಾಧ್ಯತೆ ದಟ್ಟವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments