Friday, May 17, 2024

ಇಂದು ಜೈಲಿನಿಂದ ಅಭಿನವ ಹಾಲಶ್ರೀ ಬಿಡುಗಡೆ!

ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ ಆರೋಪಿ ಅಭಿನವ ಹಾಲಶ್ರೀ ಇಂದು ಬಿಡುಗಡೆ ಆಗಿದ್ದಾರೆ.

ಬಿಡುಗಡೆಯ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಬಳಿ ಮಾದ್ಯಮಗಳೊಂದಿಗೆ ಅವರು ಮಾತನಾಡಿದರು, ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು, ಮುಂದೊಂದು ದಿನ ನನ್ನ ವಿರುದ್ಧದ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ನಮ್ಮನ್ನ ನಂಬಿ ಆರಾಧಿಸುವ ಸಮಾಜಕ್ಕೆ, ನಮ್ಮ ಮೇಲೆ ನಂಬಿಕೆಯಿಟ್ಟಿರುವ ಭಕ್ತ ಸಮೂಹದಕ್ಕೆ ನಾನೂ ಆಭಾರಿ ಎಂದರು.

ಇದನ್ನೂ ಓದಿ: ಬಿ ವೈ ವಿಜಯೇಂದ್ರ ಗೆ ರಾಜ್ಯಾಧ್ಯಕ್ಷ ಪಟ್ಟ: ನಿಜವಾಯ್ತು ಶಿವಾಚಾರ್ಯ ಸ್ವಾಮಿಗಳ ಕಾಲಜ್ಞಾನ!

ಇಲ್ಲಿಯವರೆಗೆ ಯಾವುದೇ ಧಕ್ಕೆ ಬರದಂತೆ ಬದುಕು ಕಟ್ಟಿಕೊಂಡು ಬಂದಿದ್ದೇನೆ. ಮುಂದೆಯೂ ಆದೇ ರೀತಿ ಬದುಕು ಸಾಗಿಸುತ್ತೇನೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES