Monday, May 6, 2024

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ : ಬಿ.ವೈ ವಿಜಯೇಂದ್ರ

ಬೆಂಗಳೂರು: ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಶಾಸಕರ ಅಭಿಪ್ರಾಯ ಪಡೆದು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು. ಮಾಜಿ ಸಿಎಂ B.S.ಯಡಿಯೂರಪ್ಪ BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ ಎಂದರು.

‘BSY ಮಗ ಎನ್ನುವ ಕಾರಣಕ್ಕೆ ಆಯ್ಕೆ ಮಾಡಿಲ್ಲ’

ಮಾಜಿ ಸಿಎಂ B.S.ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡುವ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗುತ್ತೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ತಿಳಿಸಿದ್ದಾರೆ.. ಬೆಂಗಳೂರಲ್ಲಿ ಮಾತನಾಡಿದ ಅವರು, ದೆಹಲಿಯಿಂದ ವೀಕ್ಷಕರು ಬರಲಿದ್ದಾರೆ. ಮಾಜಿ ಸಚಿವ ವಿ.ಸೋಮಣ್ಣ, ಶಾಸಕ ಆರ್​.ಅಶೋಕ್, ಶಾಸಕ ಬಸನಗೌಡ ಪಾಟೀಲ್​​​​ ಯತ್ನಾಳ್ ಮತ್ತು ಮಾಜಿ ಸಿಎಂ ಬೊಮ್ಮಾಯಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು. ಇನ್ನು ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಬರೆದುಕೊಂಡಿರುವ ಅವರು, ಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾ

RELATED ARTICLES

Related Articles

TRENDING ARTICLES