Tuesday, May 7, 2024

ವಿಜಯೇಂದ್ರ ಆಯ್ಕೆಯಿಂದ ಆಕಾಂಕ್ಷಿಗಳಿಗೆ ನಿರಾಸೆ ಸಹಜ : ಶ್ರೀರಾಮುಲು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ B.Y ವಿಜಯೇಂದ್ರ ಅವರಿಗೆ ನೀಡಿದ್ದರಿಂದ ಇತರೆ ಆಕಾಂಕ್ಷಿಗಳಿಗೆ ನಿರಾಸೆ ಮೂಡುವುದು ಸಹಜ’ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ರಾಷ್ಟ್ರೀಯ ನಾಯಕರು ವಿಜಯೇಂದ್ರ ಆಯ್ಕೆ ಮಾಡಿದ್ದಾರೆ. ಈ ನೇಮಕ ನಮಗೂ ಖುಷಿ ನೀಡಿದೆ. ನಮ್ಮ ಪಕ್ಷಗೂ ಸಂತಸ ತಂದಿದೆ. ಆ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡುವುದು ಸಹಜವಾಗಿದೆ.

ಇದನ್ನೂ ಓದಿ: ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ : ಬಿ.ವೈ ವಿಜಯೇಂದ್ರ

ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದ ವಿಜಯೇಂದ್ರರಿಗೂ ನಮ್ಮ ಸಂಪೂರ್ಣ ಬೆಂಬಲವಿದ್ದು, ಅವರೊಟ್ಟಿಗೆ ಸೇರಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದಿದ್ದಾರೆ.

 

RELATED ARTICLES

Related Articles

TRENDING ARTICLES