Monday, May 20, 2024

ಕರ್ನಾಟಕದಲ್ಲೂ ಬಾಂಬೆ ಮಿಠಾಯಿ ಬ್ಯಾನ್​?

ಬೆಂಗಳೂರು: ಕರ್ನಾಟಕದಲ್ಲೂ ಬಾಂಬೆ ಮಿಠಾಯಿ ಬ್ಯಾನ್ ಆಗುತ್ತಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗಲೇ ತಮಿಳುನಾಡು ಹಾಗೂ ಪುದುಚೇರಿ ಮಾದರಿಯಲ್ಲೇ ಕರ್ನಾಟಕದಲ್ಲೂ ನಿಷೇಧಕ್ಕೆ ತಯಾರಿ ನಡೆಸಿದ್ದು, ಬಾಂಬೆ ಮಿಠಾಯಿ ಬಣ್ಣದಲ್ಲಿ ಪತ್ತೆಯಾದ ಕ್ಯಾನರ್ ಕಾರಕ ರೋಡ್ ಮೈನ್ -ಬಿ ತುಂಬಾ ವಿಷಕಾರಿ ಅಂಶ ಬೆಳಕಿಗೆ ಬಂದಿದೆ.

ತಮಿಳುನಾಡು ಸರ್ಕಾರ ನಡೆಸಿದ ಪ್ರಯೋಗದಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಹಿನ್ನೆಲೆ‌ಯಲ್ಲಿ ಎರಡು ರಾಜ್ಯದಲ್ಲಿ ಕಾಟನ್ ಕ್ಯಾಂಡಿ ನಿಷೇಧ ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕಾಟನ್ ಕ್ಯಾಂಡಿ ಪರೀಕ್ಷೆಗೆ ಸಜ್ಜಾಗಿದೆ.

ಇದನ್ನೂ ಓದಿ: ತ್ರಿಷಾ ವಿರುದ್ದ ಅವಹೇಳನಾಕರಿ ಹೇಳಿಕೆ: ರಾಜು ವಿರುದ್ದ ನೋಟಿಸ್​ ಕಳಿಸಿದ ನಟಿ

ಇದರೊಂದಿಗೆ ಕಾಟನ್ ಕ್ಯಾಂಡಿ ಪ್ರಿಯರಿಗೆ ನಿರಾಸೆಯಾದಂತಾಗಿದೆ. ಪರೀಕ್ಷೆಯಲ್ಲಿ ಕ್ಯಾನ್ಸರ್​ ಕಾರಕಗಳು ಪತ್ತೆಯಾದರೇ ರಾಜ್ಯದಲ್ಲಿ ಕಾಟನ್​ ಕ್ಯಾಂಡಿಗೆ ನಿಷೇಧ ಬೀಳಲಿದೆ.

RELATED ARTICLES

Related Articles

TRENDING ARTICLES