ಮಂಗಳೂರು: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದ ಘಟನೆ ದಕ್ಷಿಣ ಕನ್ನಡದ ಸರಕಾರಿ ಕಾಲೇಜು ಕಡಬದಲ್ಲಿ ಬೆಳಕಿಗೆ ಬಂದಿದೆ.
ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಕಿರಾತಕ ಆ್ಯಸಿಡ್ ಎರಚಿದ್ದಾನೆ. ಆರೋಪಿ ಕೇರಳದಾತ ಎಂಬುದಾಗಿ ಪ್ರಾಥಮಿಕ ಮಾಹಿತಿ ಹೊರಬಿದ್ದಿದೆ.
ಆರೋಪಿ ಮಾಸ್ಕ್ ಮತ್ತು ಹ್ಯಾಟ್ ಹಾಕಿ ಆ್ಯಸಿಡ್ ಎರಚಿದ್ದಾನೆ. ಸದ್ಯ ಆ್ಯಸಿಡ್ ದಾಳಿಗೆ ಒಳಗಾದವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ರವಾನಿಸುವ ಸಿದ್ದತೆ ನಡೆದಿದೆ.
ಕೆಲ ಗಂಟೆಗಳಲ್ಲೇ ಆರೋಪಿ ಸೆರೆ
ಆ್ಯಸಿಡ್ ದಾಳಿ ನಡೆಸಿ ಆರೋಪಿ ಅಬೀನ್ ಬಂಧಿಸುವಲು ಪೊಲೀಸರು ಅರೆಸ್ಟ್ ಮಾಡಿದ್ದಾರೆ.