Friday, September 20, 2024

ದಿನಭವಿಷ್ಯ: ಈ ರಾಶಿಯವರೆಗೆ ಇಂದು ಶಿವನ ಅನುಗ್ರಹ ಸಿಗಲಿದೆ

ಇಂದು, ಚಂದ್ರನು ಕುಂಭ ರಾಶಿಗೆ ತೆರಳಲಿದ್ದಾನೆ. ಅಲ್ಲದೆ, ಈ ದಿನದಂದು ಮಹಾಶಿವರಾತ್ರಿ ಹಬ್ಬವನ್ನೂ ಆಚರಿಸಲಾಗುತ್ತದೆ.

ಈ ದಿನ ಶಿವಯೋಗ, ಗಜಕೇಸರಿ ಯೋಗ, ಸಿದ್ಧಿ ಯೋಗ ಮತ್ತು ಶ್ರವಣ ನಕ್ಷತ್ರದ ಮಂಗಳಕರ ಸಂಯೋಗವೂ ನಡೆಯುತ್ತಿದ್ದು, ಇದರಿಂದ ಈ ದಿನದ ಮಹತ್ವ ಇನ್ನಷ್ಟು ಹೆಚ್ಚಿದೆ. ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು ಎನ್ನುವುದನ್ನು ತಿಳಿದುಕೊಳ್ಳಿ.

ವೃಷಭ: ಶುಭ ಕಾರ್ಯದಲ್ಲಿ ಯಶಸ್ಸು, ಪಾಲುದಾರಿಕೆಯಲ್ಲಿ ಲಾಭ, ದಾಯಾದಿಗಳೊಂದಿಗೆ ಕಿರಿಕಿರಿ, ಪ್ರಯಾಣದಲ್ಲಿ ಅನುಕೂಲ

ಮಿಥುನ: ಆರ್ಥಿಕ ಚೇತರಿಕೆ, ಉದ್ಯೋಗದಲ್ಲಿ ಬೆಳವಣಿಗೆ, ಕೌಟುಂಬಿಕ ಸಹಕಾರ, ಗುಪ್ತ ಶತ್ರು ಕಾಟ

ಕಟಕ: ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಭೂವ್ಯವಹಾರದಲ್ಲಿ ಅನುಕೂಲ, ಮಕ್ಕಳ ಜೀವನದಲ್ಲಿ ಬದಲಾವಣೆ, ತಂದೆಯಿಂದ ಅನುಕೂಲ

ಸಿಂಹ: ದೂರ ಪ್ರಯಾಣದಲ್ಲಿ ಅನುಕೂಲ, ಉದ್ಯೋಗ ಲಾಭ, ಆರ್ಥಿಕ ಸಹಕಾರ, ಮಾನಸಿಕ ಅಸಮತೋಲನ, ಗೃಹ ಮತ್ತು ವಾಹನದಿಂದ ಅನುಕೂಲ

ಕನ್ಯಾ: ಕೋರ್ಟ್ ಕೇಸುಗಳಲ್ಲಿ ಜಯ, ಅನಿರೀಕ್ಷಿತ ಅವಕಾಶ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ದಾಯಾದಿ ಕಲಹ

ತುಲಾ: ಉದ್ಯೋಗ ಲಾಭ, ಶುಭಕಾರ್ಯ ಪ್ರಯತ್ನದಲ್ಲಿ ಯಶಸ್ಸು, ಖರೀದಿಗೆ ಶುಭ ಸಮಯ, ರೋಗಭಾದೆಯಿಂದ ಮುಕ್ತಿ

ವೃಶ್ಚಿಕ: ಅನಿರೀಕ್ಷಿತ ಉತ್ತಮ ಅವಕಾಶ, ಮುಖ್ಯ ತೀರ್ಮಾನಗಳಲ್ಲಿ ಯಶಸ್ಸು, ತಂದೆ ಮತ್ತು ತಾಯಿಯ ಸಹಕಾರ, ಯತ್ನ ಕಾರ್ಯಗಳಲ್ಲಿ ಜಯ

ಧನಸ್ಸು: ವ್ಯವಹಾರದಲ್ಲಿ ಅಡೆತಡೆ, ಪ್ರೀತಿ ಪ್ರೇಮ ಭಾವನೆ ನಂಬಿಕೆಗೆ ಪೆಟ್ಟು, ಉದ್ಯೋಗ ನಷ್ಟ, ಶತ್ರುಭಾದೆಯಿಂದ ಮುಕ್ತಿ

ಮಕರ: ಅನಿರೀಕ್ಷಿತ ಲಾಭ, ಯಶಸ್ಸು, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಆರ್ಥಿಕ ಚೇತರಿಕೆ, ಯಂತ್ರೋಪಕರಣದಿಂದ ಅನುಕೂಲ

ಕುಂಭ: ಶತ್ರುದಮನ, ಅನಿರೀಕ್ಷಿತ ಉದ್ಯೋಗಾವಕಾಶ, ಪ್ರಯಾಣದಲ್ಲಿ ಅನುಕೂಲ, ಶುಭ ಕಾರ್ಯದಲ್ಲಿ ಅನಾನುಕೂಲ

ಮೀನ: ಆರ್ಥಿಕ ಪ್ರಗತಿ, ಕೌಟುಂಬಿಕ ಸಮಸ್ಯೆ, ಮಕ್ಕಳ ಜೀವನದಲ್ಲಿ ಬದಲಾವಣೆ, ಮಾತಿನಿಂದ ಕಾರ್ಯ ಜಯ

 

 

RELATED ARTICLES

Related Articles

TRENDING ARTICLES