ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಮೇಷ: ಭೂ ಲಾಭ, ಕಾರ್ಯಸಿದ್ಧಿ, ಮಾತಿನ ಮೇಲೆ ಹಿಡಿತವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲ, ವೈರಿಗಳಿಂದ ದೂರವಿರಿ.
ವೃಷಭ: ದಿನಸಿ ವ್ಯಾಪಾರಿಗಳಿಗೆ ಲಾಭ, ಕುಟುಂಬ ಸೌಖ್ಯ, ಪ್ರತಿಷ್ಠಿತ ಜನರ ಪರಿಚಯ,ಬಾಕಿ ವಸೂಲಿ, ಸಲ್ಲದ ಅಪವಾದ.
ಮಿಥುನ: ಚೋರ ಭಯ, ಯತ್ನ ಕಾರ್ಯಜಯ,ವ್ಯವಹಾರದಲ್ಲಿ ದೃಷ್ಟಿ ದೋಷ,ಉದರಬಾಧೆ,ಕೋಪ ಜಾಸ್ತಿ.
ಕಟಕ: ವಿದೇಶ ಪ್ರಯಾಣ, ಕೃಷಿಕರಿಗೆ ನಷ್ಟ, ಎಲ್ಲಿ ಹೋದರು ಅಶಾಂತಿ, ವಿಪರೀತ ಹಣವ್ಯಯ, ನಾನಾ ರೀತಿಯ ದುಃಖ.
ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪಾಪ ಬುದ್ಧಿ, ಅನಾರೋಗ್ಯ,ಹಿತೈಷಿಗಳಿಂದ ಸಲಹೆ, ಕೋಪ ಜಾಸ್ತಿ.
ತುಲಾ: ಕುಟುಂಬದಲ್ಲಿ ನೆಮ್ಮದಿ, ಆಪ್ತರ ಹಿತ ನುಡಿ, ಅನಾವಶ್ಯಕ ಖರ್ಚು, ಕುತಂತ್ರದಿಂದ ಹಣ ಸಂಪಾದನೆ.
ವೃಶ್ಚಿಕ: ಸರ್ಕಾರಿ ಕೆಲಸಗಳಲ್ಲಿ ಒತ್ತಡ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಿತ್ರರಿಂದ ಸಹಾಯ, ಕೃಷಿಕರಿಗೆ ಅಲ್ಪ ಆದಾಯ.
ಧನಸ್ಸು: ಸಮಾಜದಲ್ಲಿ ಗೌರವ, ಔತಣ ಕೂಟಗಳಲ್ಲಿ ಭಾಗಿ, ದೇವತಾ ಕಾರ್ಯ, ಕುಟುಂಬದಲ್ಲಿ ನೆಮ್ಮದಿ, ಧನ ಲಾಭ.
ಮಕರ: ಅನಗತ್ಯ ಹಸ್ತಕ್ಷೇಪ, ಉದ್ಯೋಗ ಪ್ರಾಪ್ತಿ, ಸ್ತ್ರೀಯರಿಗೆ ನೆಮ್ಮದಿ, ಅಪರಿಚಿತರಿಂದ ದೂರವಿರಿ.
ಕುಂಭ: ಆತ್ಮೀಯರಲ್ಲಿ ಪ್ರೀತಿ, ಶರೀರದಲ್ಲಿ ತಳಮಳ, ಸಾಲ ಬಾಧೆ, ದೂರ ಪ್ರಯಾಣ, ಸಕಾಲದಲ್ಲಿ ಕೆಲಸ ಆಗುವುದಿಲ್ಲ.
ಮೀನ: ಸಂಕಷ್ಟ ಹೆಚ್ಚುವುದು, ರೋಗಭಾದೆ, ಅನಿರೀಕ್ಷಿತ ಲಾಭ, ದಾಯಾದಿ ಕಲಹ, ಮಾತಿನ ಮೇಲೆ ಹಿಡಿತವಿರಲಿ.