Friday, May 17, 2024

ಸಾಗರದಲ್ಲಿ ನೀರಿನ ಬಕೆಟ್‌ಗೆ ಬಿದ್ದು ಮಗು ಸಾವು

ಶಿವಮೊಗ್ಗ: ನೀರಿನ ಬಕೆಟ್‌ಗೆ ಬಿದ್ದು ಮಗು ಮೃತಪಟ್ಟ ಮನಕಲಕುವ ಘಟನೆ ಸಾಗರ ಪಟ್ಟಣದ ಜೋಸೆಫ್ ಬಡಾವಣೆಯಲ್ಲಿ ಭಾನುವಾರ ನಡೆದಿದೆ.

ಮನೆಯ ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್‌ಗೆ ಆಕಸ್ಮಿಕವಾಗಿ ಬಿದ್ದು ಮಗು ಕೊನೆಯುಸಿರೆಳೆದಿದೆ. ಆಸಿಫ್ ಎಂಬುವವರ ಪುತ್ರಿ ಆನಂ ಫಾತಿಮಾ ಮೃತ ಮಗು. ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES