Thursday, May 9, 2024

ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಇಂದು ಮತ್ತು ನಾಳೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: ಮಗಳಿಗೆ ರಕ್ಷಣೆ ಕೊಟ್ಟಿದ್ದಕ್ಕೆ ತಂದೆಯ ಕಾಲು ಮುರಿದ ಪಾಗಲ್​ ಪ್ರೇಮಿ ಅಂಡ್​ ಗ್ಯಾಂಗ್​

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಗುಡುಗು-ಮಿಂಚು ಸಹಿತ ಮಳೆ ಎಚ್ಚರಿಕೆಯನ್ನು ನೀಡಿದೆ.

RELATED ARTICLES

Related Articles

TRENDING ARTICLES