ರಾಂಚಿ: ಜಾರಿ ನಿರ್ದೇಶನಾಲಯ ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕೋಟ್ಯಾಂತ ಮೌಲ್ಯದ ಕಂತೆ ಕಂತೆ ನೋಟುಗಳನ್ನು ಪತ್ತೆ ಮಾಡಿದೆ.
ಇದನ್ನೂ ಓದಿ: ರಾಜ್ಯದಲ್ಲಿ ನಾಳೆ ಎರಡನೇ ಹಂತದ ಲೋಕಸಭಾ ಚುನಾವಣೆ: ಮತದಾನಕ್ಕೆ ಸಕಲ ಸಿದ್ದತೆ
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ಆಗಿದ್ದ ವೀರೇಂದ್ರ ಕೆ ರಾಮ್ ಅವರನ್ನು ಫೆಬ್ರವರಿ 2023 ರಲ್ಲಿ ಇಡಿ ಬಂಧಿಸಿತ್ತು. ಕೆಲವು ಯೋಜನೆಗಳ ಅನುಷ್ಠಾನದಲ್ಲಿನ ಅಕ್ರಮ ಎಸಗಲು ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಇಡಿ ಬಂಧಿಸಿತ್ತು.
ಜಾರ್ಖಂಡ್ನ ಕೆಲವು ರಾಜಕಾರಣಿಗಳೊಂದಿಗಿನ ವ್ಯವಹಾರದ ವಿವರಗಳನ್ನು ಹೊಂದಿದ್ದ ಪೆನ್ಡ್ರೈವ್ ಅನ್ನು ವೀರೇಂದ್ರ ಕೆ ರಾಮ್ನಿಂದ ಬಳಿಯಿಂದ ಇಡಿ ಪಡೆದುಕೊಂಡಿದೆ.
This mini mountain of cash is recovered from the servant of the personal secretary to Alamgir Alam (rural development minister of Jharkhand)
Jharkhand is poor but INDI alliance gang is sleeping on golden beds… pic.twitter.com/TOdtlF9uIV
— Mr Sinha (Modi's family) (@MrSinha_) May 6, 2024