Tuesday, September 17, 2024

ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಿಂಚು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ ದಾವಣಗೆರೆ ,ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: T20 World Cup: ಗೆಲುವಿನ ಸವಿ ನೆನೆಪಿಗಾಗಿ ಪಿಚ್​ನ ಮಣ್ಣು ತಿಂದ ರೋಹಿತ್

ಗಾಳಿಯ ವೇಗವೂ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED ARTICLES

Related Articles

TRENDING ARTICLES