Tuesday, September 17, 2024

ಕೃಷಿ ಹೊಂಡಕ್ಕೆ ಬಿದ್ದು ಪ್ರೇಮಿಗಳು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ದೊಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆಷಾಡಕ್ಕೆ ತವರು ಮನೆಗೆ ಬಂದು ಮಾಜಿ ಪ್ರಿಯಕರನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನುಷಾ ಮತ್ತು ವೇಣು ಮೃತ ದುರ್ದೈವಿಗಳಾಗಿದ್ದು, ಸೊಂಟಕ್ಕೆ ವೇಲ್ ಬಿಗಿದುಕೊಂಡು ಕೃಷಿಹೊಂಡಕ್ಕೆ‌ ಬಿದ್ದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಅಮೇರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ!

2 ವರ್ಷದಿಂದ ಪ್ರೀತಿಸುತ್ತಿದ್ದ ಜೋಡಿ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಬೇರೆ ಯುವಕನೊಂದಿಗೆ ಮದುವೆ ಮಾಡಿಸಲಾಗಿತ್ತು, ಆಷಾಡಕ್ಕೆ ತವರು ಮನೆಗೆ ಬಂದಾಗ ಮತ್ತೆ ಹಳೆ ಪ್ರೇಮಿ ಜೊತೆ ಸಂಪರ್ಕ ಹೊಂದಿದ್ದಳು, ಇನ್ನು ಇಬ್ಬರನ್ನ ನಮ್ಮ ಮನೆಯಾವರು ಒಟ್ಟಿಗೆ ಬಾಳಲು ಬಿಡುವುದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES