Sunday, October 6, 2024

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಶರಣು ಸಲಗಾರ್‘

ಬೀದರ್ : ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿ ಖಾನಾಪುರ‌ ಕ್ರಾಸ್ ಬಳಿ ಅಪಘಾತ ಸಂಭವಿಸಿ ರಸ್ತೆಯಲ್ಲಿ ಬಿದ್ದು ನರಳುತ್ತಿದ್ದ ಬೈಕ್ ಸವಾರನನ್ನು ಶಾಸಕ ಶರಣು ಸಲಗಾರ್ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಖಾನಾಪುರ ಕ್ರಾಸ್​ನಲ್ಲಿ ಬೈಕ್ ಮತ್ತು ಕಾರ್ ನಡುವೆ ಅಪಘಾತವಾಗಿದ್ದು. ಆ್ಯಕ್ಸಿಡೆಂಟ್​ನಿಂದಾಗಿ ರಸ್ತೆ ಪಕ್ಕದಲ್ಲಿ ಬಿದ್ದು ನರಳುತ್ತಿದ್ದ ಬೈಕ್ ಸವಾರನನ್ನು ಕಂಡ ಶಾಸಕ ಶರಣು ಸಲಗಾರ್ ತಕ್ಷಣ ನೆರವಿಗೆ ಧಾವಿಸಿದ್ದಾರೆ. ಗಾಯಗೊಂಡಿದ್ದ ಬೈಕ್ ಸವಾರನನ್ನು ತಕ್ಷಣವೆ ಆಟೋದಲ್ಲಿ ತಾಲ್ಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಹಿನ್ನಲೆ ಆಟೋ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಹಾಗೂ ಆಸ್ಪತ್ರೆಯ ವೈದ್ಯರಿಗೆ ಕರೆಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ

RELATED ARTICLES

Related Articles

TRENDING ARTICLES