ಚಾಮರಾಜನಗರ: ಸೇತುವೆಯಿಂದ ಕೆರೆಗೆ ಬಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಜೀವದ ಹಂಗು ತೊರೆದು ರಕ್ಷಿಸಿರುವ ಪ್ರಸಂಗ ಚಾಮರಾಜನಗರದ ಕೊಳ್ಳೇಗಾಲದಲ್ಲಿ ನಡೆದಿದೆ.
ಹನೂರು ತಾಲೂಕಿನ ಕಣ್ಣೂರಿನ ರಾಜಮ್ಮ (17) ಕೆರೆಗೆ ಬಿದ್ದಿದ್ದ ವಿದ್ಯಾರ್ಥಿನಿ. ಕೊಳ್ಳೇಗಾಲದ ಚಿಕ್ಕರಂಗನಾಥಕೆರೆ ಯುವತಿ ಕೆರೆಗೆ ಬಿದ್ದಿದ್ದಳು. ಹತ್ತಿರದಲ್ಲೇ ಇದ್ದ ಗೃಹರಕ್ಷಕ ಕೃಷ್ಣಮೂರ್ತಿ ಕೆರೆಗೆ ಧುಮುಕಿ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ.
ಜೆಎಸ್ಎಸ್ ಕಾಲೇಜಿನ ಪ್ರಥಮ ಪಿ.ಯು ವಿದ್ಯಾರ್ಥಿನಿ ಕೆರೆಗೆ ಬಿದ್ದಾಗ ಸ್ಥಳೀಯರ ಸಹಕಾರದಿಂದ ಕೃಷ್ಣಮೂರ್ತಿ ಮೇಲಕ್ಕೆತ್ತಿದ್ದಾರೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.



Please let me know if you’re looking for a article author for your weblog. You have some really great posts and I think I would be a good asset. If you ever want to take some of the load off, I’d love to write some material for your blog in exchange for a link back to mine. Please blast me an email if interested. Cheers!
escort directory Brazil