Thursday, February 6, 2025

ಭೀಕರ ರಸ್ತೆ ಅಪಘಾತ: ಓರ್ವ ಸಾ*ವು, ದಂಪತಿಗೆ ಗಂಭೀರ ಗಾಯ

ದೇವನಹಳ್ಳಿ : ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು. ಓವರ್​ಟೇಕ್​ ಮಾಡಲು ಹೋಗಿ ಉಂಟಾದ ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು. ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎನ್.ಸತ್ಯವಾರ ಗೇಟ್ ಸಮೀಪ ಅಪಘಾತ ವಾಗಿದ್ದು. ಕಾರು ಮತ್ತು ಟ್ರಕ್​ ನಡುವೆ ಅಪಘಾತ ಸಂಭವಿಸಿದೆ. ಓವರ್​ಟೇಕ್​ ಮಾಡಲು ಹೋದ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿಯಾಗಿದ್ದು. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಇದನ್ನೂ ಓದಿ :ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಚ್​.ಡಿ ದೇವೇಗೌಡ

ಕಾರಿನಲ್ಲಿದ್ದ 33 ವರ್ಷದ ಪ್ರಸಾದ್​ ಎಂಬಾತ ಸ್ಥಳದಲ್ಲೆ ಸಾವನ್ನಪ್ಪಿದ್ದು. ಇಬ್ಬರು ವೈದ್ಯ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಳಿಸಿದ್ದು. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES