Sunday, April 13, 2025

KSRTC ಬಸ್​​ನಲ್ಲಿ ಪ್ರಯಾಣಿಸಿ ಸರಳತೆ ಮೆರೆದ ಸಚಿವ ಕೃಷ್ಣಭೈರೇಗೌಡ

ವಿಜಯಪುರ : ಕಂದಾಯ ಸಚಿವ ಕೃಷ್ಣ ಭೈರೇಗೌಡ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುವ ಮೂಲಕ ಸರಳತೆ ಮರೆದಿದ್ದು. ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ವಿಜಯಪುರಕ್ಕೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸಿದ್ದಾರೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಾರ್ಯಕ್ರಮ ನಿಮಿತ್ತ ವಿಜಯಪುರಕ್ಕೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸಿದ್ದು. ದಲಿತ ವಿದ್ಯಾರ್ಥಿ ಪರಿಷತ್ ಇತರೆ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿರೋ ಅಂಬೇಡ್ಕರ್​ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಚಿವ ಕೃಷ್ಣ ಭೈರೇಗೌಡ ಕೆಎಸ್ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸಿದ್ದಾರೆ.

ಇದನ್ನೂ ಓದಿ :Viral Video : ಸೂಟ್​ಕೇಸ್​ನಲ್ಲಿ ಕುಳಿತುಕೊಂಡು ಬಾಯ್ಸ್​ ಹಾಸ್ಟೆಲ್​ಗೆ ಬಂದ ಯುವತಿ

ಕೆಎಸ್​ಆರ್​ಟಿಸಿಯ ಕಲ್ಯಾಣ ರಥ ಬಸ್​ನಲ್ಲಿ ವಿಜಯಪುರಕ್ಕೆ ಬಂದಿಳಿದ ಸಚಿವ ಕೃಷ್ಣಭೈರೇಗೌಡರಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರು ಹಾಗೂ ಅಧಿಕಾರಿಗಳು ಪುಸ್ತಕ ನೀಡಿ ಸ್ವಾಗತಿಸಿದ್ದು. ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್​ ಮುಖಂಡರು ಸಾಥ್​ ನೀಡಿದರು.

RELATED ARTICLES

Related Articles

TRENDING ARTICLES