ದೆಹಲಿ: ದೈಹಿಕ ಅಂಗವೈಕಲ್ಯದ ಬಗ್ಗೆ ಸುಳ್ಳು ಹೇಳಿ, ಉಪನಾಮ ಬದಲಾಯಿಸಿಕೊಂಡು, ಹಿಂದುಳಿದ ವರ್ಗಗಳ ನಕಲಿ ಪ್ರಮಾಣಪತ್ರ ನೀಡಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದ ಮಾಜಿ ಪ್ರೋಬೆಷನಲ್ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ಗೆ ಸುಪ್ರೀಂ...
ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನ ನ್ಯಾಯಾಲಯ ಮುಂದೂಡಿದ್ದು. ಜುಲೈ 10ಕ್ಕೆ ಮುಂದಿನ ವಿಚಾರಣೆಯ ದಿನಾಂಕವನ್ನ ನಿಗಧಿಪಡಿಸಿ 57ನೇ ಸಿಸಿಹೆಚ್ ನ್ಯಾಯಲಯ ಆದೇಶ ಹೊರಡಿಸಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಅಪರಾಧಿಯಾಗಿರುವ ನಟ ದರ್ಶನ್ ಸೇರಿದಂತೆ...
ಖೈಬರ್ ಪಖ್ತುಂಖ್ವಾ : ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಜನರ ಸಾವಿಗೆ ಕಾರಣವಾದ ಮಾರಕ ದಾಳಿಯ ಬಗ್ಗೆ ಮಾತನಾಡಿದ್ದು. 'ದಾಳಿಯ ಬಗ್ಗೆ ಭಾರತ ನಡೆಸುವ ತಟಸ್ಥ...
ಅಮರಾವತಿ: ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲವಾಗಿದ್ದು. ಇಂದು ಬೆಳಿಗ್ಗೆ 5:59ಕ್ಕೆ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆಯಾದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ.
ಇಸ್ರೋದ 101ನೇ ರಾಕೆಟ್ ಉಡಾವಣೆ...
ಮೈಸೂರು: ನಗರದ ಹೊರವಲಯದಲ್ಲಿರುವ ವಿದ್ಯಾವಿಕಾಸ್ ಕಾಲೇಜಿನ ಬಳಿ ಯುವತಿಯೊಬ್ಬಳ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಯುವತಿಯನ್ನ ಲತಾ ಎಂದು ಗುರುತಿಸಲಾಗಿದೆ.
ಮೈಸೂರಿನ ಎನ್.ಜಿ.ಒ...
ಬೆಂಗಳೂರು : ಫೆಬ್ರವರಿ ಆರಂಭದಲ್ಲೆ ರಾಜ್ಯದಲ್ಲಿ ಬಿಸಿಲನ ಜಳ ಹೆಚ್ಚಾಗಿದೆ. ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ದಾರಿಗಳನ್ನು ಹುಡಕುತ್ತಿದ್ದಾರೆ. ಆದರೆ ಇನ್ನು ಮೂರರಿಂದ ನಾಲ್ಕು ತಿಂಗಳ ಕಾಲ ಸೂರ್ಯ ಜನರ...
ಬೆಳಗಾವಿ : ರಾಜಸ್ಥಾನ ರಾಯಲ್ಸ್ ಐಪಿಎಲ್ ತಂಡಕ್ಕೆ ಸೇರಿಸೋದಾಗಿ ಚಿಕ್ಕೋಡಿಯ ರಾಜ್ಯಮಟ್ಟದ ಕ್ರಿಕೆಟಿಗನಿಗೆ ಸೈಬರ್ ವಂಚಕರು 24 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು. ಮೋಸ ಹೋದ ಯುವಕನನ್ನು...