Monday, April 28, 2025

TOP STORIES

BIG STORIES

‘ಮುತ್ತಿನಹಾರ’ ಶೂಟಿಂಗ್​; ದೆಹಲಿವರೆಗೂ ಬಂದು ಕಾಶ್ಮೀರಕ್ಕೆ ಬರೋದಿಲ್ಲ ಎಂದಿದ್ದ ನಟಿ ಸುಹಾಸಿನಿ

ಪೆಹಲ್ಗಾಮ್‌ನಲ್ಲಿ ಉಗ್ರರು 28 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ ಘೋರ ಕೃತ್ಯ ಕಹಿ ನೆನಪಿನಿಂದ ಇನ್ನೂ ಹೊರ ಬಂದಿಲ್ಲ. ಪ್ರತಿಯೊಬ್ಬ ಭಾರತೀಯನಲ್ಲೂ ಆಕ್ರೋಶದ ಕಿಚ್ಚು ಇನ್ನೂ ಆರಿಲ್ಲ. ಉಗ್ರರ ಕೃತ್ಯಕ್ಕೆ ಇಡೀ ವಿಶ್ವವೇ...

VIRAL NEWS

‘ನಾನು ಭಾರತದ ಸೊಸೆ’: ದೇಶ ತೊರೆಯಲು ಸೀಮಾ ಹೈದರ್​ ನಕಾರ

ದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭೀಕರ ಭಯೋತ್ಫಾದಕ ದಾಳಿಯ ನಂತರ ಭಾರತ...

ಮೊಬೈಲ್​​ ಕಸಿದುಕೊಂಡ ಶಿಕ್ಷಕಿಗೆ ಜಡೆ ಹಿಡಿದು, ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ

ಆಂಧ್ರಪ್ರದೇಶ : ಮೊಬೈಲ್​ ಕಸಿದುಕೊಂಡ ಶಿಕ್ಷಕಿಗೆ ವಿದ್ಯಾರ್ಥಿನಿಯೊಬ್ಬಳು ಚಪ್ಪಲಿಯಲ್ಲಿ ಹೊಡೆದಿರುವ ಘಟನೆ...

50 ಕೋಟಿಯ ನಾಯಿ ಸಾಕಿದ್ದೀನಿ ಎಂದಿದ್ದ ಸತೀಶನ ಮನೆ ಮೇಲೆ ED ದಾಳಿ; ಬಯಲಾಯ್ತು ಸತ್ಯ

ಬೆಂಗಳೂರು : 50 ಕೋಟಿ ರೂಪಾಯಿ ಕೊಟ್ಟು ವಿಶ್ವದಲ್ಲೇ ದುಬಾರಿ ನಾಯಿ...

POWER SHORTS

WEB STORIES

GALLERY

CINEMA NEWS

‘ಮುತ್ತಿನಹಾರ’ ಶೂಟಿಂಗ್​; ದೆಹಲಿವರೆಗೂ ಬಂದು ಕಾಶ್ಮೀರಕ್ಕೆ ಬರೋದಿಲ್ಲ ಎಂದಿದ್ದ ನಟಿ ಸುಹಾಸಿನಿ

ಪೆಹಲ್ಗಾಮ್‌ನಲ್ಲಿ ಉಗ್ರರು 28 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ ಘೋರ ಕೃತ್ಯ ಕಹಿ ನೆನಪಿನಿಂದ ಇನ್ನೂ ಹೊರ ಬಂದಿಲ್ಲ. ಪ್ರತಿಯೊಬ್ಬ ಭಾರತೀಯನಲ್ಲೂ ಆಕ್ರೋಶದ ಕಿಚ್ಚು ಇನ್ನೂ ಆರಿಲ್ಲ. ಉಗ್ರರ ಕೃತ್ಯಕ್ಕೆ ಇಡೀ ವಿಶ್ವವೇ...

BUSINESS

ಪಹಲ್ಗಾಮ್​ ದಾಳಿಯ ಬಗ್ಗೆ ಭಾರತ ನಡೆಸುವ ತನಿಖೆಗೆ ನಾವು ಸಹಕರಿಸುತ್ತೇವೆ: ಪಾಕ್​ ಪ್ರಧಾನಿ

ಖೈಬರ್ ಪಖ್ತುಂಖ್ವಾ : ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರ ಸಾವಿಗೆ ಕಾರಣವಾದ ಮಾರಕ ದಾಳಿಯ ಬಗ್ಗೆ ಮಾತನಾಡಿದ್ದು. 'ದಾಳಿಯ ಬಗ್ಗೆ ಭಾರತ ನಡೆಸುವ ತಟಸ್ಥ...

TRENDING

ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಕೋಳಿಗಳನ್ನು ದುಪ್ಪಟ್ಟು ಹಣ ಕೊಟ್ಟು ಖರೀದಿಸಿದ ಅನಂತ್ ಅಂಬಾನಿ

ಮುಂಬೈ: ವಿಶ್ವದ ಶ್ರೀಮಂತ ಉದ್ಯಮಿ ಮುಕೇಶ್​ ಅಂಬಾನಿ ಮಗ ಅನಂತ್​ ಅಂಭಾನಿ ತಮ್ಮ 30 ವರ್ಷದ ಹುಟ್ಟುಹಬ್ಬದ ಅಂಗವಾಗಿ ಜಾಮ್​ ನಗರದಿಂದ ದ್ವಾರಕಕ್ಕೆ ಪಾದಯಾತ್ರೆ ನಡೆಸುತ್ತಿದ್ದು. ಈ ವೇಳೆ ಮಾರಾಟಕ್ಕೆ...

TECHNOLOGY

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ವಿಧಿವಶ

ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27ರ ಭಾನುವಾರ...

POLITICS

WEATHER / BANGALORE

Bengaluru
scattered clouds
31.5 ° C
32.4 °
30.8 °
45 %
1.5kmh
40 %
Mon
34 °
Tue
35 °
Wed
36 °
Thu
36 °
Fri
36 °

LATEST VIDEOS

CRIME

ಲಿವ್​ ಇನ್​ನಲ್ಲಿದ್ದ ಸಂಗಾತಿಯನ್ನು ಕೊಂದು ಮಂಚದ ಬಾಕ್ಸ್​ನಲ್ಲಿ ಬಚ್ಚಿಟ್ಟ ಖದೀಮ

ಫರಿದಾಬಾದ್​ : ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯೊಬ್ಬಳನ್ನು ಕೊಲೆ ಮಾಡಿದ್ದಾನೆ. ಕೊಲೆಯ ನಂತರ ಆಕೆಯ ಶವವನ್ನು ಮಂಚದ ಬಾಕ್ಸ್​ನಲ್ಲಿ ಬಚ್ಚಿಟ್ಟಿದ್ದು. ಕೊಲೆ ಮಾಡಿದ ವಿಷಯವನ್ನು ತನ್ನ ಅಜ್ಜಿಗೆ ತಿಳಿಸಿದ್ದಾನೆ....

LIFESTYLE

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸುಲಭ ಟಿಪ್ಸ್​ಗಳು

ಬೆಂಗಳೂರು : ಫೆಬ್ರವರಿ ಆರಂಭದಲ್ಲೆ ರಾಜ್ಯದಲ್ಲಿ ಬಿಸಿಲನ ಜಳ ಹೆಚ್ಚಾಗಿದೆ. ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ದಾರಿಗಳನ್ನು ಹುಡಕುತ್ತಿದ್ದಾರೆ. ಆದರೆ ಇನ್ನು ಮೂರರಿಂದ ನಾಲ್ಕು ತಿಂಗಳ ಕಾಲ ಸೂರ್ಯ ಜನರ...

SPORTS

ಭಯೋತ್ಪಾದನೆಗೆ ಧರ್ಮವಿಲ್ಲ, ಪುರಾವೆ ಇಲ್ಲದೇ ಭಾರತ ನಮ್ಮನ್ನೂ ದೂಷಿಸುತ್ತಿದೆ: ಶಾಹಿದ್ ಆಫ್ರೀದಿ

ಇಸ್ಲಾಮಾಬಾದ್​ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಹೇಳಿಕೆ ನೀಡಿದ್ದು. 'ಭಾರತ ಪಾಕಿಸ್ತಾನವನ್ನು ದೂಷಿಸುವ ಬದಲು, ಘಟನೆ ಬಗ್ಗೆ ಪುರಾವೆಗಳನ್ನ ನೀಡಲಿ ಎಂದು ಹೇಳಿದ್ದಾನೆ....

ASTROLOGY

ಕ್ರಿಶ್ಚಿಯನ್​ ಸಂಪ್ರದಾಯದಂತೆ ಮದುವೆ ಮಾಡಿಕೊಂಡ ತಮಿಳು ನಟಿ ಕೀರ್ತಿ ಸುರೇಶ್ ಸಿಂಪಲ್​ ಲುಕ್​ನಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ನೀಲಿ ಸೀರೆಯಲ್ಲಿ ಮಿಂಚಿದ ಪ್ರಿಯಾಮಣಿ ಬಟರ್‌ಫ್ಲೈ ಟಾಪ್​ನಲ್ಲಿ ಮಿಂಚಿದ ಹಾಟ್ ಬ್ಯೂಟಿ ಅನನ್ಯ ಪಾಂಡೆ ಕಾರ್ತಿಕ್‌ ಮುಡಿಗೇರಿದ ಬಿಗ್‌ ಬಾಸ್‌ ಕನ್ನಡ 10 ಕಿರೀಟ
ಕ್ರಿಶ್ಚಿಯನ್​ ಸಂಪ್ರದಾಯದಂತೆ ಮದುವೆ ಮಾಡಿಕೊಂಡ ತಮಿಳು ನಟಿ ಕೀರ್ತಿ ಸುರೇಶ್ ಸಿಂಪಲ್​ ಲುಕ್​ನಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ನೀಲಿ ಸೀರೆಯಲ್ಲಿ ಮಿಂಚಿದ ಪ್ರಿಯಾಮಣಿ ಬಟರ್‌ಫ್ಲೈ ಟಾಪ್​ನಲ್ಲಿ ಮಿಂಚಿದ ಹಾಟ್ ಬ್ಯೂಟಿ ಅನನ್ಯ ಪಾಂಡೆ ಕಾರ್ತಿಕ್‌ ಮುಡಿಗೇರಿದ ಬಿಗ್‌ ಬಾಸ್‌ ಕನ್ನಡ 10 ಕಿರೀಟ ನಟಿ ಪೂಜಾ ಹೆಗ್ಡೆ ಹೊಸ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​