ಹರಿಯಾಣ : ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭಾರತ ಪ್ರತಿಕಾರ ತೆಗೆದುಕೊಂಡಿದ್ದು. 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ಕಾರ್ಯಚರಣೆ ನಡೆಸಿದ ಭಾರತೀಯ ಸೇನೆ 100ಕ್ಕೂ ಹೆಚ್ಚು...
ಸದ್ಯ ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ನಟಿ ಹಾಗೂ ರೂಪದರ್ಶಿ ಸಂಹಿತಾ ವಿನ್ಯಾ ಸೂಪರ್ ಮಾಡೆಲ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸದ್ದಿಲ್ಲದೆ ಒಂದಷ್ಟು ಚಿತ್ರಗಳಲ್ಲಿ ಅಭಿನಯಿಸುತ್ತ ಬಂದಿರುವ ಸಂಹಿತಾ ಅಭಿನಯದ,...
ಖೈಬರ್ ಪಖ್ತುಂಖ್ವಾ : ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಜನರ ಸಾವಿಗೆ ಕಾರಣವಾದ ಮಾರಕ ದಾಳಿಯ ಬಗ್ಗೆ ಮಾತನಾಡಿದ್ದು. 'ದಾಳಿಯ ಬಗ್ಗೆ ಭಾರತ ನಡೆಸುವ ತಟಸ್ಥ...
ಮುಂಬೈ: ವಿಶ್ವದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮಗ ಅನಂತ್ ಅಂಭಾನಿ ತಮ್ಮ 30 ವರ್ಷದ ಹುಟ್ಟುಹಬ್ಬದ ಅಂಗವಾಗಿ ಜಾಮ್ ನಗರದಿಂದ ದ್ವಾರಕಕ್ಕೆ ಪಾದಯಾತ್ರೆ ನಡೆಸುತ್ತಿದ್ದು. ಈ ವೇಳೆ ಮಾರಾಟಕ್ಕೆ...
ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27ರ ಭಾನುವಾರ...
ಅಜಮ್ಗಢ: ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಭಗ್ನ ಪ್ರೇಮಿಯೊಬ್ಬ ತಾನೂ ಪ್ರೀತಿಸುತ್ತಿದ್ದ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದು. 25 ವರ್ಷದ ರೀಮಾ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯ ಮೇಲೆ ದುಷ್ಕರ್ಮಿ...
ಬೆಂಗಳೂರು : ಫೆಬ್ರವರಿ ಆರಂಭದಲ್ಲೆ ರಾಜ್ಯದಲ್ಲಿ ಬಿಸಿಲನ ಜಳ ಹೆಚ್ಚಾಗಿದೆ. ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ದಾರಿಗಳನ್ನು ಹುಡಕುತ್ತಿದ್ದಾರೆ. ಆದರೆ ಇನ್ನು ಮೂರರಿಂದ ನಾಲ್ಕು ತಿಂಗಳ ಕಾಲ ಸೂರ್ಯ ಜನರ...
ಬೆಂಗಳೂರು : ಗಾಯಕ ಸೋನು ನಿಗಮ್ ವಿರುದ್ದ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದು. ನೂರಾರು ಪ್ರತಿಭಟನಾಕಾರರು ಗಾಯಕನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಕರವೇ ರಾಜ್ಯಧ್ಯಕ್ಷ ನಾರಾಯಣಗೌಡ ' ಸೋನು...