Friday, May 2, 2025

TOP STORIES

BIG STORIES

ನಮಗಾದ ನಷ್ಟಕ್ಕೆ ಪ್ರತಿಕಾರ ಖಚಿತ: ಉಗ್ರರಾಷ್ಟ್ರಕ್ಕೆ ಅಮಿತ್ ಶಾ ಎಚ್ಚರಿಕೆ

ನವದೆಹಲಿ : ಮಾನ್ಯ ಗೃಹಸಚಿವ ಅಮಿತ್ ಶಾ ಪಹಲ್ಗಾಮ್​ನಲ್ಲಿ ನಡೆದಿರುವ  ಉಗ್ರ ದಾಳಿಯ ಬಗ್ಗೆ ತೀವ್ರ ಆಕ್ರೋಶ ಹೊರಹಾಕಿದ್ದು. 'ನಮಗಾದ ಪ್ರತಿ ನಷ್ಟಕ್ಕೂ ನಾವೂ ಪ್ರತಿಕಾರ ತೀರಿಸಿಕೊಳ್ಳುತ್ತೇವೆ. ಭಯೋತ್ಪಾದನೆ ವಿರುದ್ದ ಹೋರಾಟ ನಡೆಸುತ್ತಿರುವ ನಮ್ಮ...

VIRAL NEWS

ಗಡ್ಡ ತೆಗೆಯಲು ಒಪ್ಪದ ಗಂಡ; ಮೈದುನನ ಜೊತೆ ಪರಾರಿಯಾದ ಹೆಂಡತಿ

ಮೀರತ್​ : ಗಂಡ ಗಡ್ಡ ತೆಗೆಯಲು ಒಪ್ಪಲಿಲ್ಲ ಎಂದು ಮಹಿಳೆಯೊಬ್ಭಳು ಗಂಡನನ್ನು...

‘ನಾನು ಭಾರತದ ಸೊಸೆ’: ದೇಶ ತೊರೆಯಲು ಸೀಮಾ ಹೈದರ್​ ನಕಾರ

ದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭೀಕರ ಭಯೋತ್ಫಾದಕ ದಾಳಿಯ ನಂತರ ಭಾರತ...

ಮೊಬೈಲ್​​ ಕಸಿದುಕೊಂಡ ಶಿಕ್ಷಕಿಗೆ ಜಡೆ ಹಿಡಿದು, ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ

ಆಂಧ್ರಪ್ರದೇಶ : ಮೊಬೈಲ್​ ಕಸಿದುಕೊಂಡ ಶಿಕ್ಷಕಿಗೆ ವಿದ್ಯಾರ್ಥಿನಿಯೊಬ್ಬಳು ಚಪ್ಪಲಿಯಲ್ಲಿ ಹೊಡೆದಿರುವ ಘಟನೆ...

POWER SHORTS

WEB STORIES

GALLERY

CINEMA NEWS

BUSINESS

ಪಹಲ್ಗಾಮ್​ ದಾಳಿಯ ಬಗ್ಗೆ ಭಾರತ ನಡೆಸುವ ತನಿಖೆಗೆ ನಾವು ಸಹಕರಿಸುತ್ತೇವೆ: ಪಾಕ್​ ಪ್ರಧಾನಿ

ಖೈಬರ್ ಪಖ್ತುಂಖ್ವಾ : ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರ ಸಾವಿಗೆ ಕಾರಣವಾದ ಮಾರಕ ದಾಳಿಯ ಬಗ್ಗೆ ಮಾತನಾಡಿದ್ದು. 'ದಾಳಿಯ ಬಗ್ಗೆ ಭಾರತ ನಡೆಸುವ ತಟಸ್ಥ...

TRENDING

ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಕೋಳಿಗಳನ್ನು ದುಪ್ಪಟ್ಟು ಹಣ ಕೊಟ್ಟು ಖರೀದಿಸಿದ ಅನಂತ್ ಅಂಬಾನಿ

ಮುಂಬೈ: ವಿಶ್ವದ ಶ್ರೀಮಂತ ಉದ್ಯಮಿ ಮುಕೇಶ್​ ಅಂಬಾನಿ ಮಗ ಅನಂತ್​ ಅಂಭಾನಿ ತಮ್ಮ 30 ವರ್ಷದ ಹುಟ್ಟುಹಬ್ಬದ ಅಂಗವಾಗಿ ಜಾಮ್​ ನಗರದಿಂದ ದ್ವಾರಕಕ್ಕೆ ಪಾದಯಾತ್ರೆ ನಡೆಸುತ್ತಿದ್ದು. ಈ ವೇಳೆ ಮಾರಾಟಕ್ಕೆ...

TECHNOLOGY

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ವಿಧಿವಶ

ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27ರ ಭಾನುವಾರ...

POLITICS

WEATHER / BANGALORE

Bengaluru
broken clouds
31.8 ° C
31.8 °
31.8 °
36 %
1.5kmh
78 %
Fri
33 °
Sat
34 °
Sun
33 °
Mon
36 °
Tue
35 °

LATEST VIDEOS

CRIME

ಪಕ್ಕದ ಮನೆಯವನಿಂದ ಲೈಂಗಿಕ ಕಿರುಕುಳ: ಅಪ್ರಾಪ್ತ ಬಾಲಕಿ ಆತ್ಮಹ*ತ್ಯೆ

ಬಳ್ಳಾರಿ: ಪಕ್ಕದ ಮನೆಯವನ ಮಾನಸಿಕ, ದೈಹಿಕ ಕಿರುಕುಳಕ್ಕೆ ನೊಂದು ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಡೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ತನ್ನ ಪಕ್ಕದ ಮನೆಯ ವ್ಯಕ್ತಿ ಸುರೇಶ ಎಂಬವನ...

LIFESTYLE

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸುಲಭ ಟಿಪ್ಸ್​ಗಳು

ಬೆಂಗಳೂರು : ಫೆಬ್ರವರಿ ಆರಂಭದಲ್ಲೆ ರಾಜ್ಯದಲ್ಲಿ ಬಿಸಿಲನ ಜಳ ಹೆಚ್ಚಾಗಿದೆ. ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ದಾರಿಗಳನ್ನು ಹುಡಕುತ್ತಿದ್ದಾರೆ. ಆದರೆ ಇನ್ನು ಮೂರರಿಂದ ನಾಲ್ಕು ತಿಂಗಳ ಕಾಲ ಸೂರ್ಯ ಜನರ...

SPORTS

ಭಯೋತ್ಪಾದನೆಗೆ ಧರ್ಮವಿಲ್ಲ, ಪುರಾವೆ ಇಲ್ಲದೇ ಭಾರತ ನಮ್ಮನ್ನೂ ದೂಷಿಸುತ್ತಿದೆ: ಶಾಹಿದ್ ಆಫ್ರೀದಿ

ಇಸ್ಲಾಮಾಬಾದ್​ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಹೇಳಿಕೆ ನೀಡಿದ್ದು. 'ಭಾರತ ಪಾಕಿಸ್ತಾನವನ್ನು ದೂಷಿಸುವ ಬದಲು, ಘಟನೆ ಬಗ್ಗೆ ಪುರಾವೆಗಳನ್ನ ನೀಡಲಿ ಎಂದು ಹೇಳಿದ್ದಾನೆ....

ASTROLOGY

ಕ್ರಿಶ್ಚಿಯನ್​ ಸಂಪ್ರದಾಯದಂತೆ ಮದುವೆ ಮಾಡಿಕೊಂಡ ತಮಿಳು ನಟಿ ಕೀರ್ತಿ ಸುರೇಶ್ ಸಿಂಪಲ್​ ಲುಕ್​ನಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ನೀಲಿ ಸೀರೆಯಲ್ಲಿ ಮಿಂಚಿದ ಪ್ರಿಯಾಮಣಿ ಬಟರ್‌ಫ್ಲೈ ಟಾಪ್​ನಲ್ಲಿ ಮಿಂಚಿದ ಹಾಟ್ ಬ್ಯೂಟಿ ಅನನ್ಯ ಪಾಂಡೆ ಕಾರ್ತಿಕ್‌ ಮುಡಿಗೇರಿದ ಬಿಗ್‌ ಬಾಸ್‌ ಕನ್ನಡ 10 ಕಿರೀಟ
ಕ್ರಿಶ್ಚಿಯನ್​ ಸಂಪ್ರದಾಯದಂತೆ ಮದುವೆ ಮಾಡಿಕೊಂಡ ತಮಿಳು ನಟಿ ಕೀರ್ತಿ ಸುರೇಶ್ ಸಿಂಪಲ್​ ಲುಕ್​ನಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ನೀಲಿ ಸೀರೆಯಲ್ಲಿ ಮಿಂಚಿದ ಪ್ರಿಯಾಮಣಿ ಬಟರ್‌ಫ್ಲೈ ಟಾಪ್​ನಲ್ಲಿ ಮಿಂಚಿದ ಹಾಟ್ ಬ್ಯೂಟಿ ಅನನ್ಯ ಪಾಂಡೆ ಕಾರ್ತಿಕ್‌ ಮುಡಿಗೇರಿದ ಬಿಗ್‌ ಬಾಸ್‌ ಕನ್ನಡ 10 ಕಿರೀಟ ನಟಿ ಪೂಜಾ ಹೆಗ್ಡೆ ಹೊಸ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​