TOP STORIES

BIG STORIES

ವಿಮಾನ ದುರಂತ: 242 ಜನರ ಪೈಕಿ 105 ಜನ ಸಾವು, ಮುಂದುವರಿದು ರಕ್ಷಣಾ ಕಾರ್ಯಾಚರಣೆ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್​ನ ಮೇಘಾನಿಯಲ್ಲಿ ವಿಮಾನ ದುರಂತ ಉಂಟಾಗಿದ್ದು. ಏರ್​ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದ್ದು....

VIRAL NEWS

Stand with B Dayanand ; ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ರಾಜ್ಯ...

ಸತ್ತ ವ್ಯಕ್ತಿಗೆ ಮರುಜೀವ ನೀಡಿದ ರಸ್ತೆ ಗುಂಡಿ; ವೈದ್ಯಲೋಕವನ್ನೇ ಅಚ್ಚರಿಗೀಡು ಮಾಡಿದೆ ಈ ಘಟನೆ

ಹರಿಯಾಣ: ರಸ್ತೆ ಗುಂಡಿಯಿಂದ ಸತ್ತ ವ್ಯಕ್ತಿಯೊಬ್ಬ ಬದುಕಿ ಬಂದಿರುವ ಘಟನೆ ಹರಿಯಾಣದಲ್ಲಿ...

ಸನಾತನ ಧರ್ಮವೇ ಇಸ್ಲಾಂ ಧರ್ಮಕ್ಕೆ ಅಡಿಪಾಯ , ಮುಸ್ಲಿಂರು ರಾಮನ ವಂಶಸ್ಥರು; ಜಮಾಲ್​ ಸಿದ್ದಿಕಿ, ಬಿಜೆಪಿ ನಾಯಕ

ಇಸ್ಲಾಂಗಿಂತ ಮೊದಲೇ ಸನಾತನ ಧರ್ಮ ಹುಟ್ಟಿದೆ. ರಾಮ, ಕೃಷ್ಣನನ್ನು ನಂಬದ ಮುಸ್ಲಿಂರನ್ನು,...

POWER SHORTS

WEB STORIES

GALLERY

CINEMA NEWS

ನಟ ಕಾಡ ನಟರಾಜ್ ಅಭಿನಯದ ‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ

ಅನೇಕರು ಕನ್ನಡ ಸಿನಿಮಾ ರಂಗಕ್ಕೆ ಬೇರೆ ಬೇರೆ ಕ್ಷೇತ್ರದಿಂದ ಕನಸು ಹೊತ್ತು ಬಂದು ತಮ್ಮದೆಯಾದ ಕೊಡುಗೆಯನ್ನ ನೀಡುತ್ತಾ ಬಂದಿದ್ದಾರೆ. ಅದ್ರಲ್ಲೂ ಐಟಿ ಜಗತ್ತಿನಿಂದ ವಿವಿಧ ಪ್ರತಿಭವಂತ ಕಲಾವಿದರು ತಂತ್ರಜ್ಞರು ಬಂದು ಛಾಪನ್ನ ಕಲೆಯ...

BUSINESS

ನಿಷ್ಠೆ ಪ್ರಶಸ್ತಿ ಗೆಲ್ಲುವುದಷ್ಟೇ ಅಲ್ಲ, ಅದು ಇತಿಹಾಸ ನಿರ್ಮಿಸುತ್ತದೆ; ಆನಂದ್ ಮಹಿಂದ್ರಾ

ಕಳೆದ 17 ವರ್ಷಗಳಿಂದ ಐಪಿಎಲ್‌ ಪ್ರಶಸ್ತಿ ಬರ ಎದುರಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ 18ನೇ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಆರ್​ಸಿಬಿ ಗೆಲುವಿಗೆ ದೇಶದೆಲ್ಲಡೆಯಿಂದ ಶುಭಾಷಯಗಳ ಮಹಾಪೂರವೇ...

TRENDING

Stand with B Dayanand ; ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ. ದಯಾನಂದ್ ಸೇರಿದಂತೆ 5 ಪ್ರಮುಖ ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ...

TECHNOLOGY

ತಾಂತ್ರಿಕ ದೋಷ; ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲ

ಅಮರಾವತಿ: ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲವಾಗಿದ್ದು. ಇಂದು ಬೆಳಿಗ್ಗೆ 5:59ಕ್ಕೆ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಉಡಾವಣೆಯಾದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಇಸ್ರೋದ 101ನೇ ರಾಕೆಟ್ ಉಡಾವಣೆ...

POLITICS

WEATHER / BANGALORE

Bengaluru
few clouds
21.4 ° C
21.9 °
20.6 °
87 %
2.7kmh
20 %
Wed
33 °
Thu
34 °
Fri
34 °
Sat
34 °
Sun
32 °

LATEST VIDEOS

CRIME

ಹುಡುಗಿಗಾಗಿ ಹಾಲಿ ಲವ್ವರ್-ಮಾಜಿ ಲವ್ವರ್​ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಹೆಣ್ಣು, ಹೊನ್ನು, ಮಣ್ಣಿಗೆ ಪ್ರಪಂಚದಲ್ಲಿ ಮಹಾನ್ ಯುದ್ಧಗಳೆ ನಡೆದುಹೋಗಿದೆ. ಈಗಿರುವಾಗ ಕೊಲೆಗಳು ಯಾವ ಲೆಕ್ಕ. ಇಲ್ಲೊಬ್ಬ ಯುವಕ ತಾನು ಪ್ರೀತಿ ಮಾಡ್ತಿದ್ದ ಯುವತಿಯನ್ನ, ಮತ್ತೊಬ್ಬ ಯುವಕ ಪ್ರೀತಿಸಿದ್ದ ಅನ್ನೋ...

LIFESTYLE

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸುಲಭ ಟಿಪ್ಸ್​ಗಳು

ಬೆಂಗಳೂರು : ಫೆಬ್ರವರಿ ಆರಂಭದಲ್ಲೆ ರಾಜ್ಯದಲ್ಲಿ ಬಿಸಿಲನ ಜಳ ಹೆಚ್ಚಾಗಿದೆ. ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ದಾರಿಗಳನ್ನು ಹುಡಕುತ್ತಿದ್ದಾರೆ. ಆದರೆ ಇನ್ನು ಮೂರರಿಂದ ನಾಲ್ಕು ತಿಂಗಳ ಕಾಲ ಸೂರ್ಯ ಜನರ...

SPORTS

ಭೀಕರ ಕಾಲ್ತುಳಿತ ಪ್ರಕರಣ; ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಜಿ ರಾಜೀನಾಮೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ ನೈತಿಕ ಹೊಣೆಯುತ್ತು ಕರ್ನಾಟಕ ರಾಜ್ಯ ಕ್ರಿಕೆಟ್​ ಅಸೋಸಿಯೇಶನ್​ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.ಕೆಎಸ್​ಸಿಎ ಕಾರ್ಯದರ್ಶಿ ಮತ್ತು ಖಜಾಂಜಿ ತಮ್ಮ ಸ್ಥಾನಕ್ಕೆ...

ASTROLOGY