Friday, May 16, 2025

TOP STORIES

BIG STORIES

ತಿರುಪತಿಗೆ ಭೇಟಿ ಕೊಟ್ಟ ಇಸ್ರೋ ಅಧ್ಯಕ್ಷ ವಿ. ನಾರಾಯಣ

ತಿರುಪತಿ: ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು. ದೂರ ಸಂವೇದಿ ಉಪಗ್ರಹ ಕಾರ್ಯಾಚರಣೆಯಾದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ-ಸಿ61/ಇಒಎಸ್-09) ಮಿಷನ್‌ನ ಯಶಸ್ವಿ ಉಡಾವಣೆಗೆ...

VIRAL NEWS

‘ಮರಾಠಿ ಮಾತನಾಡದಿದ್ದರೆ ಪಿಜ್ಜಾಗೆ ಹಣ ಕೊಡಲ್ಲ’: ದಂಪತಿ ಕಿರಿಕ್​ ವಿಡಿಯೋ ವೈರಲ್​

ಮುಂಬೈ: ಮರಾಠಿಯಲ್ಲಿ ಮಾತನಾಡದಿದ್ದರೆ ಪಿಜ್ಜಾಗೆ ಹಣ ಕೊಡುವುದಿಲ್ಲ ಎಂದು ಕಿರಿಕ್​ ಮಾಡಿರುವ...

ಕಟ್ಟಡ ಕಾರ್ಮಿಕನ ಮೂನ್​ ವಾಕ್​ ನೃತ್ಯಕ್ಕೆ ನೆಟ್ಟಿಗರು ಫಿದಾ..!

ಟ್ಯಾಲೆಂಟ್​ ಅನ್ನೋದು ಯಾರಪ್ಪನ ಸೊತ್ತು ಅಲ್ಲ. ಕೂಲಿ ಕಾರ್ಮಿನೊಳಗು ಒಬ್ಬ ಅದ್ಭುತ...

‘ನಾನು ಮೋದಿಗೆ ಹೇಳಿದ್ದೇನೆ’: ಆಪರೇಷನ್‌ ಸಿಂಧೂರ ಬೆನ್ನಲ್ಲೇ ಕಾರ್ಟೂನ್‌ ವೈರಲ್‌

ದೆಹಲಿ: ಪಹಲ್ಗಾಮ್​ನಲ್ಲಿ ಭೀಕರ ಉಗ್ರದಾಳಿ ನಡೆಸಿದ್ದ ಭಯೋತ್ಪಾದಕರು, ಹಿಂದೂ ಪುರುಷರನ್ನು ಹುಡುಕಿ-ಹುಡುಕಿ...

POWER SHORTS

WEB STORIES

GALLERY

CINEMA NEWS

‘ಮುಸ್ಸಂಜೆ ಮಾತಿನ’ ಬಗ್ಗೆ ಕಿಚ್ಚನ ಮಾತು: ತಾಯಿಯನ್ನ ನೆನೆದು ಸುದೀಪ್​ ಮಾತು

ನಟ ಕಿಚ್ಚ ಸುದೀಪ್​ ಅಭಿನಯದ ಮುಸ್ಸಂಜೆ ಮಾತು ಸಿನಿಮಾ ಬಿಡುಗಡೆಯಾಗಿ 17 ವರ್ಷದ ಹಿನ್ನೆಲೆ ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ್ದು, ಸಿನಿಮಾ ಚಿತ್ರೀಕರಣದ ಬಗ್ಗೆ ತಮ್ಮ ಹಳೆಯ ನೆನಪುಗಳನ್ನ ಹಂಚಿಕೊಂಡಿದ್ದಾರೆ....

BUSINESS

ಪಹಲ್ಗಾಮ್​ ದಾಳಿಯ ಬಗ್ಗೆ ಭಾರತ ನಡೆಸುವ ತನಿಖೆಗೆ ನಾವು ಸಹಕರಿಸುತ್ತೇವೆ: ಪಾಕ್​ ಪ್ರಧಾನಿ

ಖೈಬರ್ ಪಖ್ತುಂಖ್ವಾ : ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರ ಸಾವಿಗೆ ಕಾರಣವಾದ ಮಾರಕ ದಾಳಿಯ ಬಗ್ಗೆ ಮಾತನಾಡಿದ್ದು. 'ದಾಳಿಯ ಬಗ್ಗೆ ಭಾರತ ನಡೆಸುವ ತಟಸ್ಥ...

TRENDING

ಕಟ್ಟಡ ಕಾರ್ಮಿಕನ ಮೂನ್​ ವಾಕ್​ ನೃತ್ಯಕ್ಕೆ ನೆಟ್ಟಿಗರು ಫಿದಾ..!

ಟ್ಯಾಲೆಂಟ್​ ಅನ್ನೋದು ಯಾರಪ್ಪನ ಸೊತ್ತು ಅಲ್ಲ. ಕೂಲಿ ಕಾರ್ಮಿನೊಳಗು ಒಬ್ಬ ಅದ್ಭುತ ನೃತ್ಯ ಪಟು ಇದ್ದಾನೆ ಎಂಬುದಕ್ಕೆ ಈ ದೃಶ್ಯನೆ ಸಾಕ್ಷಿಯಾಗಿದೆ. ಕಟ್ಟಡ ಕಾರ್ಮಿಕನೊಬ್ಬ ಇದ್ದಕ್ಕಿದ್ದಂತೆ ಎದ್ದು ನಿಂತು ಮೂನ್​...

TECHNOLOGY

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ವಿಧಿವಶ

ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27ರ ಭಾನುವಾರ...

POLITICS

WEATHER / BANGALORE

Bengaluru
overcast clouds
29 ° C
30.2 °
26.7 °
66 %
4.6kmh
92 %
Fri
29 °
Sat
30 °
Sun
31 °
Mon
27 °
Tue
30 °

LATEST VIDEOS

CRIME

ಪ್ರಿಯಕರನೊಂದಿಗೆ ಸೇರಿ ಗಂಡನ ಹತ್ಯೆ: ದೇಹವನ್ನ 6 ತುಂಡುಗಳಾಗಿ ಕತ್ತರಿಸಿ ಎಸೆದ ಪತ್ನಿ

ಲಕ್ನೋ: ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದು. ಕೊಲೆ ಮಾಡಿದ ನಂತರ ಪತಿಯ ದೇಹವನ್ನ 6 ತುಂಡುಗಳಾಗಿ ತುಂಡರಿಸಿ ವಿವಿಧ ಸ್ಥಳಗಳಲ್ಲಿ ಎಸೆದಿದ್ದಾಳೆ. ಘಟನೆ ಸಂಬಂಧ ಮಹಿಳೆ...

LIFESTYLE

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸುಲಭ ಟಿಪ್ಸ್​ಗಳು

ಬೆಂಗಳೂರು : ಫೆಬ್ರವರಿ ಆರಂಭದಲ್ಲೆ ರಾಜ್ಯದಲ್ಲಿ ಬಿಸಿಲನ ಜಳ ಹೆಚ್ಚಾಗಿದೆ. ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ದಾರಿಗಳನ್ನು ಹುಡಕುತ್ತಿದ್ದಾರೆ. ಆದರೆ ಇನ್ನು ಮೂರರಿಂದ ನಾಲ್ಕು ತಿಂಗಳ ಕಾಲ ಸೂರ್ಯ ಜನರ...

SPORTS

ಮುಂದಿನ RCB ಪಂದ್ಯಕ್ಕೆ ಬಿಳಿ ಜರ್ಸಿ ಧರಿಸಿ ಬರಲು ಅಭಿಮಾನಿಗಳಿಂದ ಅಭಿಯಾನ

ವಿಶ್ವ ಶ್ರೇಷ್ಟ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ವಿರಾಟ್​ ಕೊಹ್ಲಿ ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದು, ಅವರಿಗೆ ಗೌರವ ಸಲ್ಲಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಗಳು ಬಿಳಿ ಜರ್ಸಿ...

ASTROLOGY

ಕ್ರಿಶ್ಚಿಯನ್​ ಸಂಪ್ರದಾಯದಂತೆ ಮದುವೆ ಮಾಡಿಕೊಂಡ ತಮಿಳು ನಟಿ ಕೀರ್ತಿ ಸುರೇಶ್ ಸಿಂಪಲ್​ ಲುಕ್​ನಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ನೀಲಿ ಸೀರೆಯಲ್ಲಿ ಮಿಂಚಿದ ಪ್ರಿಯಾಮಣಿ ಬಟರ್‌ಫ್ಲೈ ಟಾಪ್​ನಲ್ಲಿ ಮಿಂಚಿದ ಹಾಟ್ ಬ್ಯೂಟಿ ಅನನ್ಯ ಪಾಂಡೆ ಕಾರ್ತಿಕ್‌ ಮುಡಿಗೇರಿದ ಬಿಗ್‌ ಬಾಸ್‌ ಕನ್ನಡ 10 ಕಿರೀಟ
ಕ್ರಿಶ್ಚಿಯನ್​ ಸಂಪ್ರದಾಯದಂತೆ ಮದುವೆ ಮಾಡಿಕೊಂಡ ತಮಿಳು ನಟಿ ಕೀರ್ತಿ ಸುರೇಶ್ ಸಿಂಪಲ್​ ಲುಕ್​ನಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ನೀಲಿ ಸೀರೆಯಲ್ಲಿ ಮಿಂಚಿದ ಪ್ರಿಯಾಮಣಿ ಬಟರ್‌ಫ್ಲೈ ಟಾಪ್​ನಲ್ಲಿ ಮಿಂಚಿದ ಹಾಟ್ ಬ್ಯೂಟಿ ಅನನ್ಯ ಪಾಂಡೆ ಕಾರ್ತಿಕ್‌ ಮುಡಿಗೇರಿದ ಬಿಗ್‌ ಬಾಸ್‌ ಕನ್ನಡ 10 ಕಿರೀಟ ನಟಿ ಪೂಜಾ ಹೆಗ್ಡೆ ಹೊಸ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​