ಬೆಳಗಾವಿ : ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿದ್ದ ಬಸ್ ಕಂಡೆಕ್ಟರ್ ಮಹದೇವಪ್ಪನನ್ನು ಭೇಟಿ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷ ನಾರಯಣ ಗೌಡ ಮರಾಠಿ ಪುಂಡರ ವಿರುದ್ದ ಆಕ್ರೋಶ ಹೊರಹಾಕಿದ್ದು. ನಾವು ಮನಸ್ಸು ಮಾಡಿದರೆ ಬೆಳಗಾವಿಯಲ್ಲಿ...
ತಮಿಳು ನಟಿ ಶೃತಿ ನಾರಾಯಣನ್ ಅವರದ್ದು ಎನ್ನಲಾದ ಖಾಸಗಿ ವಿಡಿಯೋಗಳು ಸೋಶಿಯಲ್ ಮಿಡೀಯಾದಲ್ಲಿ ವೈರಲ್ ಆದ ಬೆನ್ನಲ್ಲೇ ನಟಿ ಶೃತಿ ನಾರಾಯಣ್ ಈ ಕುರಿತು ರಿಯಾಕ್ಟ್ ಮಾಡಿದ್ದು. ನಿಮ್ಮ ತಾಯಿ, ತಂಗಿ ಕೂಡ...
ನಾವು ನಿಮಗೆ ಕೇವಲ 10 ನಿಮಿಷದಲ್ಲಿ ಟಿವಿ ಡಿಲೆವರಿ ಮಾಡಲು ಸಾಧ್ಯವಿಲ್ಲ ಎಂಬ ಪೋಸ್ಟ್ ಹಾಕಿ ಪಾಕಿಗಳ ಕಾಲೆಳೆದಿದ್ದಾರೆ.
ಹೌದು.. ಭಾರತ ಮತ್ತು ಪಾಕ್ ನಡುವಿನ ಪಂದ್ಯವೆಂದರೆ ಯುದ್ದದ ರೀತಿ. ಎರಡು...
ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಅದ್ಭುತ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ...
ಬೆಂಗಳೂರು : ಇಸ್ರೋಗೆ ಹೊಸ ಅಧ್ಯಕ್ಷರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದ್ದು. ವಿ, ನಾರಯಣ್ ಎಂಬುವವರನ್ನು ಇಸ್ರೋದ ಹೊಸ ಅಧ್ಯಕ್ಷ ಮತ್ತು ಬಾಹ್ಯಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಅವರು ಇದೇ ಜನವರಿ...
ಪುಣೆ: ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ತುಂಡರಿಸಿ ಸೂಟ್ಕೇಸ್ಗೆ ತುಂಬಿದ್ದ ಸೈಕೋ ಪತಿ ಪುಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು...
ಬೆಂಗಳೂರು : ಫೆಬ್ರವರಿ ಆರಂಭದಲ್ಲೆ ರಾಜ್ಯದಲ್ಲಿ ಬಿಸಿಲನ ಜಳ ಹೆಚ್ಚಾಗಿದೆ. ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ದಾರಿಗಳನ್ನು ಹುಡಕುತ್ತಿದ್ದಾರೆ. ಆದರೆ ಇನ್ನು ಮೂರರಿಂದ ನಾಲ್ಕು ತಿಂಗಳ ಕಾಲ ಸೂರ್ಯ ಜನರ...
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಗೆದ್ದು ಬೀಗಿದೆ. ಈ ಸಂಭ್ರಮದ ಬೆನ್ನಲ್ಲೇ ಕುಂಭಮೇಳದ ಐಐಟಿ ಬಾಬಾನ ಭವಿಷ್ಯ ಟ್ರೋಲ್ ಆಗುತ್ತಿದೆ.
ಹೌದು.. ಭಾರತ ಹಾಗೂ...