ತಿರುಪತಿ: ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು. ದೂರ ಸಂವೇದಿ ಉಪಗ್ರಹ ಕಾರ್ಯಾಚರಣೆಯಾದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ಎಲ್ವಿ-ಸಿ61/ಇಒಎಸ್-09) ಮಿಷನ್ನ ಯಶಸ್ವಿ ಉಡಾವಣೆಗೆ...
ನಟ ಕಿಚ್ಚ ಸುದೀಪ್ ಅಭಿನಯದ ಮುಸ್ಸಂಜೆ ಮಾತು ಸಿನಿಮಾ ಬಿಡುಗಡೆಯಾಗಿ 17 ವರ್ಷದ ಹಿನ್ನೆಲೆ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಸಿನಿಮಾ ಚಿತ್ರೀಕರಣದ ಬಗ್ಗೆ ತಮ್ಮ ಹಳೆಯ ನೆನಪುಗಳನ್ನ ಹಂಚಿಕೊಂಡಿದ್ದಾರೆ....
ಖೈಬರ್ ಪಖ್ತುಂಖ್ವಾ : ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಜನರ ಸಾವಿಗೆ ಕಾರಣವಾದ ಮಾರಕ ದಾಳಿಯ ಬಗ್ಗೆ ಮಾತನಾಡಿದ್ದು. 'ದಾಳಿಯ ಬಗ್ಗೆ ಭಾರತ ನಡೆಸುವ ತಟಸ್ಥ...
ಟ್ಯಾಲೆಂಟ್ ಅನ್ನೋದು ಯಾರಪ್ಪನ ಸೊತ್ತು ಅಲ್ಲ. ಕೂಲಿ ಕಾರ್ಮಿನೊಳಗು ಒಬ್ಬ ಅದ್ಭುತ ನೃತ್ಯ ಪಟು ಇದ್ದಾನೆ ಎಂಬುದಕ್ಕೆ ಈ ದೃಶ್ಯನೆ ಸಾಕ್ಷಿಯಾಗಿದೆ. ಕಟ್ಟಡ ಕಾರ್ಮಿಕನೊಬ್ಬ ಇದ್ದಕ್ಕಿದ್ದಂತೆ ಎದ್ದು ನಿಂತು ಮೂನ್...
ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27ರ ಭಾನುವಾರ...
ಲಕ್ನೋ: ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದು. ಕೊಲೆ ಮಾಡಿದ ನಂತರ ಪತಿಯ ದೇಹವನ್ನ 6 ತುಂಡುಗಳಾಗಿ ತುಂಡರಿಸಿ ವಿವಿಧ ಸ್ಥಳಗಳಲ್ಲಿ ಎಸೆದಿದ್ದಾಳೆ. ಘಟನೆ ಸಂಬಂಧ ಮಹಿಳೆ...
ಬೆಂಗಳೂರು : ಫೆಬ್ರವರಿ ಆರಂಭದಲ್ಲೆ ರಾಜ್ಯದಲ್ಲಿ ಬಿಸಿಲನ ಜಳ ಹೆಚ್ಚಾಗಿದೆ. ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ದಾರಿಗಳನ್ನು ಹುಡಕುತ್ತಿದ್ದಾರೆ. ಆದರೆ ಇನ್ನು ಮೂರರಿಂದ ನಾಲ್ಕು ತಿಂಗಳ ಕಾಲ ಸೂರ್ಯ ಜನರ...
ವಿಶ್ವ ಶ್ರೇಷ್ಟ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದು, ಅವರಿಗೆ ಗೌರವ ಸಲ್ಲಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮುಂದಿನ ಪಂದ್ಯದಲ್ಲಿ ಆರ್ಸಿಬಿ ಅಭಿಮಾನಿಗಳು ಬಿಳಿ ಜರ್ಸಿ...