Monday, May 20, 2024

ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಬರ ಪರಿಹಾರ ಕೊಡಿಸಿ: ಡಿ.ಕೆ ಶಿವಕುಮಾರ್​

ಬೆಂಗಳೂರು: ಮಾನ ಮರ್ಯಾದೆ ಇದ್ರೆ ರಾಜ್ಯದ ಜನತೆ ಬರ ಪರಿಹಾರ ಕೊಡಿಸಿ ಎಂದು ಡಿ.ಕೆ ಶಿವಕುಮಾರ್​ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ
ಅದನ್ನ ಬಿಟ್ಟು ಈ ಕಪಟ ನಾಟಕ ಆಡೋದನ್ನು ಮೊದಲು ಬಿಡಿ 150 ದಿನದೊಳಗೆ ಮಾಡಬೇಕು ಅನ್ನೋದು ಮ್ಯಾನ್ ಡೇಟರಿ ಇದೆ ಎಂದು ಬಿಜೆಪಿ ಪ್ರತಿಭಟನೆಗೆ ತಿರುಗೇಟು ನೀಡಿದ್ಧಾರೆ.

ಸರ್ಕಾರದ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲ ಎಂದು ಖಾಲಿ ಕೊಡ ತೋರಿಸಿ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.

 

 

RELATED ARTICLES

Related Articles

TRENDING ARTICLES