ದೆಹಲಿ: ಬಾಂಗ್ಲಾದೇಶದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಯಿಂದ ಮೂಡಿರುವ ಅಸ್ಥಿರತೆ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಹಾಗಾಗಿ ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸರ್ವ ಪಕ್ಷಗಳ ಸಭೆ ಕರೆಯಲಾಗಿದೆ.
ಬೆಳಗ್ಗೆ ಆರಂಭಗೊಂಡ. ಸಭೆಯಲ್ಲಿ ವಿದೇಶಾಂಗ ಸಚಿವ ಜೈ ಶಂಕರ್, ಕೇಂದ್ರ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್, RJD ನಾಯಕಿ ಮೀಸಾ ಭಾರತಿ ಸೇರಿ 50 ನಾಯಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಬಾಂಗ್ಲಾ ಬೆಳವಣಿಗೆ ಬಗ್ಗೆ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ.
VIDEO | Union Home Minister Amit Shah (@AmitShah), Congress MP Rahul Gandhi (@RahulGandhi), RJD MP Misa Bharti (@MisaBharti) and others arrive at Parliament for all-party meeting called by Centre today over Bangladesh issue.
(Source: Third Party)
(Full video available on PTI… pic.twitter.com/1lZnQQsUFV
— Press Trust of India (@PTI_News) August 6, 2024
ಇದನ್ನೂ ಓದಿ: ಬಾಂಗ್ಲಾ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫೆ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!